“ಬಸವತತ್ವ ಮನುಷ್ಯ ಜಗತ್ತು ಇರುವವರೆಗೂನಮಗೆ ದಾರಿ ದೀಪ”

ಚಿಕ್ಕಮಂಗಳೂರು.01.ಮಾರ್ಚ.25:- ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠದ ಶ್ರೀ ಮ.ನಿ.ಪ್ರ. ಡಾ. ಬಸವ ಮರುಳಸಿದ್ದ ಸ್ವಾಮಿಗಳ ನೇತೃತ್ವದಲ್ಲಿ ನಡೆದ ಬಸವ ತತ್ವ ಸಮಾವೇಶ, ಶ್ರೀ ಮ. ನಿ. ಪ್ರ. ಚಂದ್ರಶೇಖರ ಮಹಾಸ್ವಾಮಿಗಳವರ 170ನೇ ಜಯಂತಿ, ಶ್ರೀ ಮ. ನಿ. ಪ್ರ. ಜಯಚಂದ್ರಶೇಖರ ಮಹಾಸ್ವಾಮಿಗಳವರ 29ನೇ ಸಂಸ್ಮರಣೆ ಮತ್ತು ಶ್ರೀಮಠದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

12 ನೇ ಶತಮಾನದಲ್ಲಿ ವೃತ್ತಿ ಆಧಾರಿತ ಸಮುದಾಯಗಳ ಕುಲ ಕಸುಬುಗಳಿಂದ ಮಾತ್ರ ನೈಜ ಸಮಾಜ ನಿರ್ಮಾಣ ಸಾಧ್ಯ ಎಂದು ಜಗತ್ತಿಗೆ ತೋರಿಸಿಕೊಟ್ಟವರು ಅಣ್ಣ ಬಸವಣ್ಣನವರು. ಅವರ ಪ್ರೇರಣೆಯ ಹಾದಿಯಲ್ಲಿ ಮುನ್ನೆಡೆಯುತ್ತಿರುವ ನಮ್ಮ ಮಠಮಾನ್ಯಗಳು ಹಾಗೂ ಪರಮಪೂಜ್ಯರ ಕೈಂಕರ್ಯ ಕರುನಾಡಿನ ಹಿರಿಮೆಯಾಗಿರುವ ಕುರಿತು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಪರಮಪೂಜ್ಯ ಜ್ಞಾನ ಪ್ರಭು ಸಿದ್ದರಾಮದೇಶೀಕೇಂದ್ರ ಶ್ರೀಗಳು, ಪೂಜ್ಯ ಶ್ರೀ ಶಿವಶಂಕರ ಶಿವಯೋಗಿ ಶ್ರೀಗಳು, ಸಂಸದರಾದ ಶ್ರೀ @KotasBJP, ಮಾಜಿ ಸಚಿವರಾದ ಶ್ರೀ @CTRavi_BJP, ಅಫೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶ್ರೀ ಬೆಳ್ಳಿ ಪ್ರಕಾಶ್, ಶಾಸಕರಾದ ಶ್ರೀ ಹೆಚ್.ಡಿ.ತಮ್ಮಯ್ಯ, ಮಾಜಿ ಶಾಸಕರಾದ ಶ್ರೀ ರುದ್ರೇಗೌಡರು, ಶ್ರೀ ಡಿ.ಎಸ್.ಸುರೇಶ್, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಕಲ್ಮರುಡಪ್ಪ, ಜಿಲ್ಲಾಧ್ಯಕ್ಷರಾದ ಶ್ರೀ ದೇವರಾಜ್ ಶೆಟ್ಟಿ, ಮುಖಂಡರಾದ ಶ್ರೀ ನಿರಂಜನ್ ಕುಮಾರ್, ಶ್ರೀ ದೀಪಕ್ ದೊಡ್ಡಯ್ಯ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

prajaprabhat

Recent Posts

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

56 minutes ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

3 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

3 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

3 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

3 hours ago

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಸುಧಾರಣೆ; ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯನ್ನು ಐಎಂಡಿ ಮುನ್ಸೂಚನೆ ನೀಡಿದೆ.

ಸಿಕ್ಕಿಂ ಸರ್ಕಾರವು ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ ಸಿಲುಕಿರುವ ಸ್ಥಳೀಯರು, ಪ್ರವಾಸಿ ಟ್ಯಾಕ್ಸಿ ಚಾಲಕರು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳನ್ನು ವಾಯು…

3 hours ago