ಬಾವಗಿ ಗ್ರಾಮದಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ.!

ಬೀದರ.14.ಫೆಬ್ರುವರಿ.25:-ಕುಷ್ಠರೋಗವು ಒಂದು ಸಾಮಾನ್ಯ ಕಾಯಿ¯ಯಂತೆ ಇದುವು ಒಂದು ಸಾಕ್ರಮೀಕ ರೋಗವಾಗಿದ್ದು, ಈ ರೋಗವು ಮೈಕೋಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಬರುವ ಕಾಯಿಲೆಯಾಗಿದ್ದು ಕುಷ್ಠರೋಗದ ಬ್ಯಾಕ್ಟಿರಿಯಾಗಳು ಚಿಕಿತ್ಸೆ ಪಡೆಯದ್ದೆ ಇರುವ ಕುಷ್ಠರೋಗಿಯ ಕೆಮ್ಮಿದಾಗ ಕಫದ ಮೂಲಕ ಹೊರಬಂದು ಗಾಳಿಯ ಮೂಲಕ ಆರೋಗ್ಯವಂತರ ಶರೀರದಲ್ಲಿ ಪ್ರವೇಶಿಸಿ ರೋಗ ಹರಡುತ್ತದೆ.

ಈ ರೋಗವು ಮುಖ್ಯವಾಗಿ ಚರ್ಮ ಹಾಗೂ ನರಕ್ಕೆ ಸಂಭಂಧಪಟ್ಟಿದರಿಂದ ಈ ರೋಗದಿಂದ ಅಂಗವಿಕಲತೆಯನ್ನು ಉಂಟಾಗುವುದರಿಂದ ಈ ರೋಗಕ್ಕೆ ಸಾಮಾಜಿಕ ಕಳಂಕ ಅಂಟಿದೆ ಎಂದು ಬೀದರ ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಾರ್ಯಲಯಾದ ಮೆಲ್ವಿಚಾರಕರಾದ ವೀರಶೇಟ್ಟಿ ಚೆನಶೇಟ್ಟಿ   ಅವರು ಹೇಳಿದರು.


ಅವರು ಇಂದು ಬೀದರ ತಾಲ್ಲೂಕಿನ ಬಾವಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಕುಷ್ಠರೋಗವು ಮುಖ್ಯವಾಗಿ ನರ ಮತ್ತು ಚರ್ಮದ ಕಾಯಿಲೆ.ಸ್ಪರ್ಶ ಜ್ಞಾನ ನೋವು ನವೆ ಅಲ್ಲದೆ ತಿಳಿ ತಾಮ್ರ ಅಥವಾ ಬಿಳುವಾದ ಮಚ್ಚೆಗಳು ಕೈ ಕಾಲುಗಳು ಜೋಮು ಉಂಟಾಗುವುದು.

ಮುಖ ಅಥವಾ ಕಿವಿಯ ಚರ್ಮದ ಮೇಲೆ ಗಂಟುಗಳು ಕಾಣಿಸಿಕೊಳ್ಳುವುದು ಮತ್ತು ಎಣ್ಣೆ ಸವರಿಸುವಂತೆ ಚರ್ಮ ಕಾಣಿಸುವುದುಪ್ರಥಮ ಹಂತದಲ್ಲಿ ಈ ರೋಗಲಕ್ಷಣಗಳು ಕಂಡುಬಂದಲ್ಲಿ ತಮ್ಮ ಹತ್ತಿರದ ಸರಕಾರಿ ಆಸ್ಪತ್ರೆಯವೈಧ್ಯಧಿಕಾರಿಗಳಿಗೆ ಭೇಟಿಯಾಗಿ ಪರಿಕ್ಷೀಸಿಕೋಳ್ಳಿ ರೊಗ ದ್ರಡಪಟ್ಟಲಿ ಎಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಉಚಿತ ವಾಗಿ ಸಿಗುವ ಬಹು ಔಷಧಿ ಚಿಕಿತ್ಸೆ ಪಡೆಯುವುದರಿಂದ ಅಂಗವಿಕಲತೆ ತಡೆಯಬಹುದು,ಈ ರೋಗವು ಶ್ರೀಮಂತರು- ಬಡವರು ಹೆಂಗಸರು-ಗಂಡಸರು ಅವಿದ್ಯಾವಂತರು, ಹಳ್ಳಿ-ಪಟ್ಟಣ ಎಂಬ ಭೇದ ಭಾವವಿಲ್ಲದೆ ಯಾರಿಗಾದರೂ ಬರಬಹುದು.

ಈ ರೋಗವು ವಂಶಾಪಾರಂಪರ್ಯವಲ್ಲ. ರೋಗವು ಪಾಪ-ಶಾಪಗಳಿಂದ ಬರುವುದಿಲ್ಲ ಎಂದು ಹೇಳಿದರು.


ಈ ಸಂದರ್ಭದಲ್ಲಿ ಸಂಗೋಳಗಿ ಗ್ರಾಮ ಪಂಚಾಯತ ಅಧ್ಯಕ್ಷ ಶಾಂತವೀರ ಹಜ್ಜರಿಗ, ಸದಸ್ಯರಾದ ಸಂಗಮೇಳ ಹಜ್ಜರಿಗ, ಬಾವಗಿ ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯ ಮುಖ್ಯ ಗುರುಗಳಾದ ಸಂಗಪ್ಪಾ ಹೂಗಾರ, ಕಮಠಾಣ ಪ್ರಾ.ಆ,ಕೇಂದ್ರದ ಸಿಬ್ಬಂದಿಗಳಾದ ರೇವಣಸಿದ್ದ ಸಿದ್ಧಾರೂಢ ಭಾಲ್ಕೆ, ಬೀದರ ತಾಲೂಕಿನ ಡಿ.ಎನ್.ಟಿ. ಮೇಲ್ವಿಚಾರಕರಾದ ಮಹಮ್ಮದ ಅಫಜಲೋದ್ದನ್ ಅಳಂದಕರ, ಶಿಕ್ಷಕರಾದ ಮಹಮ್ಮದ ಮೈಹುದ್ದಿನ್, ಪ್ರಲಾದ ಕುಮಾರ, ಸುಜನ ರಾಣಿ ಹಾಗೂ ಶಾಲೆಯ ಮಕ್ಕಳು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರಾದ ರಾಜೇಶ್ವರಿ ಸ್ವಾಗತವನ್ನು ಕೋರಿದರು. ಶಾಲೆಯ ಸಹ ಶಿಕ್ಷಕರಾದ ದೋಂಡ್ಡಿಬಾ ಕಾರ್ಯಕ್ರಮ ನಡೆಸಿಕೊಟ್ಟರು.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

12 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago