ಔರಾದ.12.ಮಾರ್ಚ.25:- ಇಂದು ಔರಾದ ತಾಲೂಕಾ ಭಾರತೀಯ ಬೌದ್ಧ ಮಹಾಸಭಾ ಹಾಗೂ ಇತರೆ ಸಂಘಟನೆಗಳು ಆಕ್ರೋಶವ್ಯಕ್ತಪಡಿಸಿ. ಬಿಹಾರದಲ್ಲಿ ಬೌದ್ಧ ಧರ್ಮದ ಅನುಯಾಯಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸುತ್ತಿರುವುದು ಖಂಡನೀಯ ಎಂದು ತಾಲೂಕಿನ ಭಾರತೀಯ ಬೌದ್ಧ ಮಹಾಸಭಾ ಹಾಗೂ ಇತರೆ ಸಂಘಟನೆಗಳು ಆಕ್ರೋಶವ್ಯಕ್ತಪಡಿಸಿ ಘಟನೆ ಖಂಡಿಸಿವೆ.
ಭಾರತೀಯ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೆ ಸಮಾನ ಅವಕಾಶವಿದೆ. ಆದರೆ ಬಿಹಾರದಲ್ಲಿ ಬೌದ್ಧವಿಹಾರ ಸಮಿತಿಯಿಂದ ಭಂತೇಜಿ ಅವರನ್ನು ಹೊರಗಿ ಡುವ ಪ್ರಯತ್ನ ನಡೆದಿದೆ. ಈ ನೀತಿಯ ವಿರುದ್ದ ಹೋರಾಡುತ್ತಿರುವ ಭಂತೇಜಿ ಮೇಲೆ ಪೊಲೀಸ್ ದೌರ್ಜನ್ಯ ನಡೆಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರಪತಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಭಂತೇಜಿಗಳ ಮೇಲಿನ ದೌರ್ಜನ್ಯ ತಡೆಯಬೇಕು.
ಬಿಹಾರದ ಬೌದ್ಧ ವಿಹಾರ ಗಳು ಬೌದ್ದ ಭಂತೇಜಿಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಸಂಚಾಲಕ ಸೋಪಾನರಾವ್ ಡೊಂಗರೆ, ಝರೆಪ್ಪ ವರ್ಮಾ, ಶಿವಕುಮಾರ ಕಾಂಬಳೆ, ಪ್ರಕಾಶ ಬಂಗಾರೆ, ಸುಜೀತ್, ರತ್ನದೀಪ ಕಸ್ತೂರೆ, ಸುನೀಲ ಮಿತ್ರಾ, ದಿನೇಶ ಸಿಂಧೆ, ಚಂದು ಡಿ.ಕೆ., ಆನಂದ ಕಾಂಬಳೆ, ಸುಂದರ ಮೇತ್ರೆ, ವಿನೋದ ಕಾಂಬಳೆ ಸೇರಿದಂತೆ ಇನ್ನಿತರರಿದ್ದರು.
ಹೊಸ ದೆಹಲಿ.10.ಜೂನ್.25:- ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡು, ಕೇರಳ, ಮಾಹೆ, ಒಡಿಶಾ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್…
ಹೊಸ ದೆಹಲಿ.10.ಜೂನ್.25:- ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ…
ಹೊಸ ದೆಹಲಿ.10.ಜೂನ್.25:- ಭಾರತವು ತನ್ನ ಯುವ ಪ್ರತಿಭೆ ಮತ್ತು ತಾಂತ್ರಿಕ ನಾವೀನ್ಯತೆಗಳ ಬಲದ ಮೂಲಕ ಸಮಕಾಲೀನ ಸವಾಲುಗಳನ್ನು ಎದುರಿಸುವಲ್ಲಿ ಜಾಗತಿಕ…
ಹೊಸ ದೆಹಲಿ.10.ಜೂನ್.25:- ಗಡಿ ಪ್ರದೇಶಗಳಲ್ಲಿ ಹಾನಿಗೊಳಗಾದ 2,060 ಮನೆಗಳಿಗೆ ಸರ್ಕಾರ ಹೆಚ್ಚುವರಿ 25 ಕೋಟಿ ರೂಪಾಯಿಗಳನ್ನು ಒದಗಿಸಲಿದೆ. ಆಪರೇಷನ್ ಸಿಂಧೂರ್…
ಹೊಸ ದೆಹಲಿ.10.ಜೂನೆ.25:- ಭಾರತೀಯ ನೌಕಾಪಡೆಯು, ಕರಾವಳಿ ರಕ್ಷಣಾ ಪಡೆಗಳೊಂದಿಗೆ ನಿಕಟವಾಗಿ ನಡೆಸಿದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ, ಸಿಂಗಾಪುರದ ಧ್ವಜಾರೋಹಣ…
2025-26ನೇ ಶೈಕ್ಷಣಿಕ ಸಾಲಿಗೆ ತಾಲೂಕುಗಳಲ್ಲಿ ಖಾಲಿಯಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗ ತಲಾ 02 ರಂತೆ ವಿಶೇಷ ಸಂಪನ್ಮೂಲ…