ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ.!

ಬೀದರ.05.ಏಪ್ರಿಲ್.25:- ಇಂದು ಬೀದರ ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ ಇಂದು ದಿನಾಂಕ :05/04/2025 ರಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ ರಾಂ ರವರ 118 ನೇಯ ಜಜಯಂತಿಯನ್ನು ಆಚರೀಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸೊಮನಾಥ ಪಾಟೀಲ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ||. ಶೈಲೇಂದ್ರ ಬೇಲ್ದಾಳೆ. ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಬುಡಾ ಮಾಜಿ ಅಧ್ಯಕ್ಷರಾದ ಬಾಬು ವಾಲಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಾಬುರಾವ ಕಾರಬಾರಿ.

ಜಿಲ್ಲಾ ಕಾರ್ಯದರ್ಶಿಗಳಾದ ರಾಜಕುಮಾರ ಪಾಟೀಲ, ಜಿಲ್ಲಾ ಅಧ್ಯಮ ಪ್ರಮುಖ ಶ್ರೀನಿವಾಸ ಚೌಧರಿ, ನಾಯಕರಾದ ವೀರು ದಿಗ್ದಾಲ, ಸದಾನಂದ ಹೊಶಿ, ರವಿ ನಿಜಾಂಪುರೆ, ಜೈಭೀಮ ಬಂಧು, ಸ್ವಾಮಿದಾಸ ಕಂಪೆ. ಗಣೇಶ ಭೋಸ್ಸೇ, ಸುನೀಲ ಗೌಳಿ ಸೇರಿದಮತೆ ಇನೀತರರು ಉಪಸ್ಥಿತ ಇದ್ದರು

prajaprabhat

Recent Posts

ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಬೀದರ.17.ಜೂನ್.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಭಾರತ ಸರ್ಕಾರವು “ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ” ಪ್ರಶಸ್ತಿಯನ್ನು ನೀಡಲು 18…

5 minutes ago

ಬೀಜ ವಿತರಣೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ…

10 minutes ago

ಜೂ.21ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ- ಎಡಿಸಿ ಶಿವಕುಮಾರ ಶೀಲವಂತ

ಬೀದರ.17.ಜೂನ್.25:- ಇದೇ ಜೂನ್.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು "ಒಂದು ಭೂಮಿ, ಒಂದು ಆರೋಗ್ಯ" ಎಂಬ ಧ್ಯೇಯ ವಾಕ್ಯದೊಂದಿಗೆ ಆಚಾರಿಸಲಾಗುತ್ತಿದ್ದು…

13 minutes ago

ಕ.ಕಾ.ಪ್ರ.ದರ್ಜೆ ಕಾಲೇಜು: ಎನ್.ಎಸ್.ಎಸ್. ಶಿಬಿರಕ್ಕೆ ಚಾಲನೆ

ಬೀದರ.17.ಜೂನ್.25:- ಬೀದರ ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಸೇವಾ…

17 minutes ago

ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಅಧ್ಯಾಪಕರ ನೇಮಕಾತಿಗಳು GFMS ಮೂಲಕ ಕೇಂದ್ರೀಕೃತಗೊಳ್ಳಲಿವೆ

ಈ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಅಧ್ಯಾಪಕರ ನೇಮಕಾತಿಗಳು GFMS ಮೂಲಕ ಕೇಂದ್ರೀಕೃತಗೊಳ್ಳಲಿವೆಇಂದೋರ್: ಮುಂಬರುವ ಶೈಕ್ಷಣಿಕ ವರ್ಷದಿಂದ, ಉನ್ನತ ಶಿಕ್ಷಣ…

2 hours ago

ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶ: ಅರ್ಜಿ ಆಹ್ವಾನ

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್‍ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ.…

5 hours ago