ಬೀದರ.05.ಏಪ್ರಿಲ್.25:- ಇಂದು ಬೀದರ ಬಿ.ಜೆ.ಪಿ. ಜಿಲ್ಲಾ ಕಾರ್ಯಾಲಯದಲ್ಲಿ ಬಾಬು ಜಗಜೀವನ ರಾಂ ರವರ ಜಯಂತಿ ಆಚರಣೆ ಇಂದು ದಿನಾಂಕ :05/04/2025 ರಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪಪ್ರಧಾನಿ ಡಾ|| ಬಾಬು ಜಗಜೀವನ ರಾಂ ರವರ 118 ನೇಯ ಜಜಯಂತಿಯನ್ನು ಆಚರೀಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಸೊಮನಾಥ ಪಾಟೀಲ, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕರಾದ ಡಾ||. ಶೈಲೇಂದ್ರ ಬೇಲ್ದಾಳೆ. ವಿಧಾನ ಪರಿಷತ್ ಸದಸ್ಯರಾದ ಎಂ.ಜಿ. ಮುಳೆ, ಬುಡಾ ಮಾಜಿ ಅಧ್ಯಕ್ಷರಾದ ಬಾಬು ವಾಲಿ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಬಾಬುರಾವ ಕಾರಬಾರಿ.
ಜಿಲ್ಲಾ ಕಾರ್ಯದರ್ಶಿಗಳಾದ ರಾಜಕುಮಾರ ಪಾಟೀಲ, ಜಿಲ್ಲಾ ಅಧ್ಯಮ ಪ್ರಮುಖ ಶ್ರೀನಿವಾಸ ಚೌಧರಿ, ನಾಯಕರಾದ ವೀರು ದಿಗ್ದಾಲ, ಸದಾನಂದ ಹೊಶಿ, ರವಿ ನಿಜಾಂಪುರೆ, ಜೈಭೀಮ ಬಂಧು, ಸ್ವಾಮಿದಾಸ ಕಂಪೆ. ಗಣೇಶ ಭೋಸ್ಸೇ, ಸುನೀಲ ಗೌಳಿ ಸೇರಿದಮತೆ ಇನೀತರರು ಉಪಸ್ಥಿತ ಇದ್ದರು
ಬೀದರ.17.ಜೂನ್.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಭಾರತ ಸರ್ಕಾರವು “ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ” ಪ್ರಶಸ್ತಿಯನ್ನು ನೀಡಲು 18…
ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ…
ಬೀದರ.17.ಜೂನ್.25:- ಇದೇ ಜೂನ್.21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು "ಒಂದು ಭೂಮಿ, ಒಂದು ಆರೋಗ್ಯ" ಎಂಬ ಧ್ಯೇಯ ವಾಕ್ಯದೊಂದಿಗೆ ಆಚಾರಿಸಲಾಗುತ್ತಿದ್ದು…
ಬೀದರ.17.ಜೂನ್.25:- ಬೀದರ ವಿಶ್ವವಿದ್ಯಾಲಯ ಬೀದರ ಹಾಗೂ ಕವಿರತ್ನ ಕಾಳಿದಾಸ ಪ್ರಥಮ ದರ್ಜೆ ಕಾಲೇಜು, ಬೀದರ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಸೇವಾ…
ಈ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಅಧ್ಯಾಪಕರ ನೇಮಕಾತಿಗಳು GFMS ಮೂಲಕ ಕೇಂದ್ರೀಕೃತಗೊಳ್ಳಲಿವೆಇಂದೋರ್: ಮುಂಬರುವ ಶೈಕ್ಷಣಿಕ ವರ್ಷದಿಂದ, ಉನ್ನತ ಶಿಕ್ಷಣ…
ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ, ಮಂಗಳೂರು ಇಲ್ಲಿ 2025-26 ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ.…