ಬೀದರ.11.ಜೂನ್.25:- ಜಿಲ್ಲೆಯಲ್ಲಿ ಬೀಜ ರಸಗೊಬ್ಬರ ಕೊರತೆ ಇರುವುದಿಲ್ಲವೆಂದು ಜಂಟಿ ಕೃಷಿ ನಿರ್ದೇಶಕರಾದ ಜಿಯಾ ಉಲ್ ಹಕ್ ಅವರು ತಿಳಿಸಿದ್ದಾರೆ.
ಈಗಾಗಲೇ ಮುಂಗಾರು ಬಿತ್ತನೆಗೆ ಬೀಜ, ರಸಗೊಬ್ಬರ ಮಾರಾಟ ಜೋರಾಗಿವುದರಿಂದ ಕೃಷಿ ಇಲಾಖೆ ಭರದ ಸಿದ್ದತೆಯನ್ನ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಸೋಯಾ 2.25 ಸಾವಿರ ಹೆಕ್ಟರ್, ತೊಗರಿ 1.18 ಸಾವಿರ ಹೆಕ್ಟರ್, 20 ಸಾವಿರ ಹೆಕ್ಟರ್ ನಲ್ಲಿ ಉದ್ದು ಬಿತ್ತನೆಯಾಗಲಿದೆ. ಎಲ್ಲಾ 30 ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳ ಸಂಗ್ರಹಿಸಲಾಗಿದ್ದು ಅತಿ ಹೆಚ್ಚು ಸೊಯಾ ಬಿತ್ತನೆಗೆ ಗಡಿ ಜಿಲ್ಲೆಯಲ್ಲಿ ರೈತರು ಮುಂದಾಗಿದ್ದಾರೆoದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 95 ಸಾವಿರ ಕ್ವಿಂಟಾಲ್ ಬೀಜಗಳ ಸಂಗ್ರಹ ಲಭ್ಯವಿರುತ್ತದೆ. 37 ಸಾವಿರ ಕ್ಬಿಂಟಾಲ್ ವಿವಿಧ ರಸಗೊಬ್ಬರ ಬೇಡಿಕೆ ಇರುವುದರಿಂದ ಈಗಾಗಲೆ ಮೂರುವರೆ ಸಾವಿರ ಕ್ವಿಂಟಾಲ್ ಡಿಎಪಿ, ಯೂರಿಯಾ ಗೊಬ್ಬರದ ಸ್ಟಾಕ್ ಸಾಕಷ್ಟು ಪ್ರಮಾಣದಲ್ಲಿದ್ದು ಉಳಿದ ರಸಗೊಬ್ಬರ ಸಮಯಕ್ಕ ಸರಿಯಾಗಿ ಜಿಲ್ಲೆಗೆ ಬರಲಿದೆ.
ಜಿಲ್ಲೆಯಲ್ಲಿ ಮುಂಗಾರು ಮಳೆ ಸರಿಯಾದ ಸಮಯಕ್ಕೆ ಬೀಳುತ್ತಿರುವುದರಿಂದ ರೈತರು ಬಿತ್ತನೆಗೆ ಮುಂದಾಗಿದ್ದಾರೆoದು ಅವರು ತಿಳಿಸಿದ್ದಾರೆ.
ಬೀದರ.14 ಆಗಸ್ಟ್.25:- 'ಹರ ಘರ ತಿರಂಗಾ" ಈ ಕಾರ್ಯಕ್ರಮ ನಗರದ ಕವಿರತ್ನ ಕಾಳಿದಾಸ ಪ್ರಥಮ ಶ್ರೇಣಿ ಮಹಾವಿದ್ಯಾಲಯದಲ್ಲಿ ಆಚರಣೆ ಮಾಡಲಾಯ್ತು.…
ಭಾರತ ಅಂತರಾಷ್ಟ್ರೀಯಮಟ್ಟದಲ್ಲಿ ಬುದ್ದನ ಕಾಲದಿಂದಲೂ ತನ್ನದೆಯಾದ ಮಹತ್ವವನ್ನು ಪಡೆದುಕೊಂಡಿದೆ.ವಿಶ್ವಕ್ಕೆ ಶಾಂತಿಯನ್ನು ಬೋಧಿಸಿದ ರಾಷ್ಟ್ರವೆಂದರೆ ಅದೂ ಭಾರತ ಇದನ್ನೂ ಬುದ್ದನ…
ಬೆಂಗಳೂರು.14.ಆಗಸ್ಟ್.25:- ವಿಧಾನಪರಿಷತ್ : ರಾಜ್ಯದಲ್ಲಿ ಖಾಲಿಯಿರುವ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಪದವಿ ಕಾಲೇಜುಗಳಿಗೆ ಪ್ರಾಧ್ಯಾಪಕರ ನೇಮಕಾತಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು…
ಔರಾದ 14.ಆಗಸ್ಟ್.25:- ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ಶ್ರೀ ಉದ್ಭವಲಿಂಗ ಅಮರೇಶ್ವರ ದಹಿ ಹಂಡಿ ಉತ್ಸವ ಸಮಿತಿ ವತಿಯಿಂದ ಆಗಸ್ಟ್…
ಔರಾದ.13.ಆಗಸ್ಟ್.25:- ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಹರ್ ಘರ್ ತಿರಂಗಾ ಅಭಿಯಾನದಡಿ ಔರಾದ ಪಟ್ಟಣದಲ್ಲಿ ಆಗಸ್ಟ್ 14 ರಂದು ಬೈಕ್ ರ್ಯಾಲಿ…
ಬಂಧುಗಳೇ, ತಮಗೆಲ್ಲಾ ತಿಳಿದಂತೆ ಡಾ. ಹ.ರಾ.ಮಹೇಶ್ ಅವರು ಕರ್ನಾಟಕ ಕಂಡ ಧೀಮಂತ ಹೋರಾಟಗಾರ, ಸಾಮಾಜಿಕ ಚಿಂತಕ, ನೊಂದರವರ…