ಬೀಜ ವಿತರಣೆ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲು ತಿಳಿಸಲಾಗಿರುವುದರಿಂದ ರೈತರು ಯಾವುದೇ ಆತಂಕ ಪಡುವಂತಿಲ್ಲ ಎಂದು ತಿಳಿಸಿದರು.

prajaprabhat

Recent Posts

ಮಾಜದ ಕೆಲಸ ಮಾಡಲು ಎಲ್ಲರ <br>ಸಹಕಾರ ಅಗತ್ಯ : ಕೇಶವರಾವ್ ತಳಘಟಕರ್<br>

ಹುಮನಾಬಾದ.17.ಜೂನ್.25:- ಹುಮನಾಬಾದ ತಾಲ್ಲೂಕಾ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾ ಸಭಾ ಅಧ್ಯಕ್ಷರಾಗಿ ಸರ್ವಾನುಮತದಿಂದ  ಭೀಮರಾವ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. …

4 hours ago

NEET-2025 ಪರೀಕ್ಷೆಯಲ್ಲಿ ಜ್ಞಾನ ಸುಧಾ ಪಿಯು ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ!!

ಇತ್ತೀಚಿಗೆ ಪ್ರಕಟಗೊಂಡ NEET-2025 ರ ಫಲಿತಾಂಶದಲ್ಲಿ ನಗರದ ಪ್ರತಿಷ್ಠಿತ ಜ್ಞಾನ ಸುಧಾ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ…

4 hours ago

ಹಾಸ್ಟಲ್‌ಗೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಬೀದರ.17.ಜೂನ್.25:- ಬೀದರನ ಕಮಲನಗರ ವಸತಿ ಪೂರ್ವ ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ…

5 hours ago

ಬೀದರ | ವಿದ್ಯುತ್ ವ್ಯತ್ಯಯ ಜೂ.19ಕ್ಕೆ

ಬೀದರ.17.ಜೂನ್.25:-ಯಕತ್‌ಪೂರ ಉಪ ಕೇಂದ್ರದಿAದ ಸರಬರಾಜು ಆಗುವ 110/11ಕೆವಿ ಯಕತ್‌ಪೂರ ಫೀಡರನ ಮೇಲೆ ತುರ್ತು ಕಾರ್ಯ ನಿಮಿತ್ಯ ದಿನಾಂಕ: 19-06-2025 ರಂದು…

5 hours ago

ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.17.ಜೂನ್.25:- ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಜನವಾಡ ರಸ್ತೆ ಬೀದರದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ಬಿ.ಎ., ಬಿ.ಕಾಂ., ಹಾಗೂ…

5 hours ago

ಜೂ.19 ರಂದು ವಿದ್ಯುತ್ ವ್ಯತ್ಯಯ

ಬೀದರ.17.ಜೂನ್.25:-ಕಮಠಾಣ ಉಪ-ಕೇಂದ್ರದಿAದ ಸರಬರಾಜು ಆಗುವ 110/33-11ಕೆವಿ ಕಮಠಾಣ ಫೀಡರನ ಮೇಲೆ ತುರ್ತು ಕಾರ್ಯ ಇರುವುದರಿಂದ ದಿನಾಂಕ: 19-06-2025 ರಂದು ಬೆಳಿಗ್ಗೆ…

5 hours ago