ಬೀದರ.17.ಜೂನ್.25:- ಕಮಲನಗರ ತಾಲೂಕಿನ ಹೊಲಸಮುದ್ರ ಗ್ರಾಮದ ಬೀಜ ವಿತರಣೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲು ತಿಳಿಸಲಾಗಿರುವುದರಿಂದ ರೈತರು ಯಾವುದೇ ಆತಂಕ ಪಡುವಂತಿಲ್ಲ ಎಂದು ತಿಳಿಸಿದರು.
ಹೊಸ ದೆಹಲಿ.12.ಆಗಸ್ಟ್.25:- ಲೋಕಸಭೆಯು ಭಾರತೀಯ ಬಂದರುಗಳ ಮಸೂದೆ, 2025 ಅನ್ನು ಅಂಗೀಕರಿಸಿದೆ. ಈ ಮಸೂದೆಯು ಬಂದರುಗಳಿಗೆ ಸಂಬಂಧಿಸಿದ ಕಾನೂನನ್ನು ಕ್ರೋಢೀಕರಿಸಲು,…
ಹೊಸ ದೆಹಲಿ.12.ಆಗಸ್ಟ್.25:- ಒಡಿಶಾ, ಪಂಜಾಬ್ ಮತ್ತು ಆಂಧ್ರಪ್ರದೇಶದಲ್ಲಿ ಅಂದಾಜು ನಾಲ್ಕು ಸಾವಿರದ 594 ಕೋಟಿ ರೂಪಾಯಿಗಳ ನಾಲ್ಕು ಹೊಸ ಸೆಮಿಕಂಡಕ್ಟರ್…
ಹೊಸ ದೆಹಲಿ.12.ಆಗಸ್ಟ್.25:- ಕಚ್ಚಾ ತೈಲ ಬೆಲೆ ಇಂದು ಕುಸಿದಿದೆ. ಕೊನೆಯದಾಗಿ ವರದಿಗಳು ಬಂದಾಗ ಬ್ರೆಂಟ್ ಕಚ್ಚಾ ತೈಲವು ಬ್ಯಾರೆಲ್ಗೆ 66…
ಹೊಸ ದೆಹಲಿ.12.ಆಗಸ್ಟ್.25:- ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಲೋಕಸಭೆ ಮತ್ತು ರಾಜ್ಯಸಭೆ ಹಲವು…
ಬೆಂಗಳೂರು.12.ಆಗಸ್ಟ್.25: ರಾಜ್ಯಾದ್ಯಂತ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ "ಅರಣ್ಯ ವೀಕ್ಷಕ" ಹುದ್ದೆಗಳ ಶೀಘ್ರ ನೇಮಕ ಮಾಡಲಾಗುವುದೆಂದು ಅರಣ್ಯ ಸಚಿವ ಈಶ್ವರ್…
2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು…