ಬೀದರ್ :15.ಜನವರಿ.25.ಬೀದರ ಜಿಲ್ಲೆ ದಲಿತ ಸಂಘಟನೆಗಳ ಒಕ್ಕೂಟದಿಂದ ಸಭೆಯಲ್ಲಿ ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವಿಚಾರವಾದಗಳನ್ನು ಕರೆತರಲು ನಿಶ್ಚಯ ಮಾಡಲಾಗಿದೆ ಜಾರಿಯಾದ ದಿನದ ಆಚರಣೆಗಾಗಿ ಇಂದು ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದಿಂದ ದಲಿತ ಮುಖಂಡ ಬಾಬುರಾವ್ ಪಾಸ್ವಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಘಟನೆಯ ಸಂಚಾಲಕರು ಸೇರಿ ಒಂದೇ ವೇದಿಕೆಯಲ್ಲಿ ಕಾರ್ಯಕ್ರಮವನ್ನು ಮಾಡಲು ನಿರ್ಧರಿಸಿದರು.
ಈ ಸಭೆಯಲ್ಲಿ ಎಲ್ಲರ ಸಹಮತದೊಂದಿಗೆ ಜ.26 ರಂದು ನಡೆಯಲಿರುವ ಕಾರ್ಯಕ್ರಮದ ಸಮಿತಿ ರಚನೆ ಮಾಡಲಾಯಿತು.
ಸಮಿತಿಯ ಗೌರವ ಅಧ್ಯಕ್ಷರಾಗಿ ಶಿವಕುಮಾರ್ ನೀಲಿಕಟ್ಟಿ ಸಮಿತಿಯ ಅಧ್ಯಕ್ಷರಾಗಿ ವಿಷ್ಣವರ್ಧನ್ ವಾಲ್ದೊಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮಕುಮಾರ್ ಕಾಂಬಳೆ, ಕಾರ್ಯದರ್ಶಿಯಾಗಿ ಅರುಣ ಪಟೇಲ್ ಅವರನ್ನು ನೇಮಿಸಲಾಯಿತು.
ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವಿಚಾರವಾದಗಳನ್ನು ಕರೆತರಲು ನಿಶ್ಚಯ ಮಾಡಲಾಗಿದೆ. ಯಾರನ್ನು ಕರೆತರಬೇಕು ಎಂದು ಇನ್ನೊಂದು ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ದಲಿತ ಸಂಘಟನೆಯ ಮುಖಂಡರುಗಳಾದ ಅನೀಲಕುಮಾರ್ ಬೆಲ್ದಾರ, ರಮೇಶ್ ಡಾಕುಳಗಿ, ಮಾರುತಿ ಬೌದ್ದೆ, ಶ್ರೀಪತ್ರಾವ ದೀನೆ, ಉಮೇಶಕುಮಾರ್ ಸ್ವಾರಳ್ಳಿಕರ್, ಕಲ್ಯಾಣರಾವ ಭೋಸ್ಲೆ, ಅಂಬದಾಸ್ ಗಾಯಕವಾಡ್, ಪ್ರಕಾಶ್ ಮಾಳಗೆ, ರಮೇಶ್ ಕಟ್ಟಿ ತುಗಾಂವ್, ಸಂದೀಪ್ ಕಾಂಟೆ, ರಾಹುಲ್ ಡಾಂಗೆ, ರಾಜಕುಮಾರ್ ಗುನ್ನಳ್ಳಿ, ಸೂರ್ಯಕಾಂತ್ ಸಾಧುರೆ, ಪ್ರದೀಪ್ ನಾಟೆಕರ್, ರಮೇಶ್ ಪಾಸ್ವಾನ್, ಶಿವಕುಮಾರ್ ತುಂಗಾ, ಬಸವರಾಜ್ ಹೊಸಮನಿ, ಗೋಪಾಲ ದೊಡ್ಡಿ, ಗೌತಮ್ ಪ್ರಸಾದ್, ನರಸಿಂಗ್ ಸಾಮ್ರಾಟ್, ಅಂಬೇಡ್ಕರ್ ಬೌದ್ದೆ, ದಶರಥ್ ಹೊಸಮನಿ ಹಾಗೂ ದಲಿತ ಸಂಘಟನೆಯ ಎಲ್ಲ ಮುಖಂಡರು ಭಾಗಿಯಾಗಿದ್ದರು.
ದಲಿತ ಸಂಘಟನೆಗ ಒಕ್ಕೂಟದಿಂದ ಜ.26 ರಂದು ನಡೆಯಲಿರುವ ಸಂವಿಧಾನ ಜಾರಿಗೆ ಬಂದ ದಿನದ ಆಚರಣೆಯ ಮಾಡಲು ನಿರ್ಣಯ ಕೈಗೊಂಡಿದೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…