01.ಡಿ.25. ಬೀದರ : ಕರ್ನಾಟಕ ರಾಜ್ಯ ಸರ್ಕಾರ ಯುವನಿಧಿ ಯೊಜನೆಯ ಸಂಬಂಧಿತ ಬ್ಯಾನರ್ ಮತ್ತು ಕರಾರ್ಪತ್ರಗಳು ಇಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಯುವನಿದಿ ಯೋಜನೆಯ ಕರಪತ್ರಗಳು ಮತ್ತು ಬ್ಯಾನರ್ಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳಾದ ಬಸವರಾಜ, ಸಿಬ್ಬಂದಿಗಳು ಉಪಸ್ಥಿತರಿದ್ದರು.