01.ಡಿ.25. ಬೀದರ : ಕರ್ನಾಟಕ ರಾಜ್ಯ ಸರ್ಕಾರ ಯುವನಿಧಿ ಯೊಜನೆಯ ಸಂಬಂಧಿತ ಬ್ಯಾನರ್ ಮತ್ತು ಕರಾರ್ಪತ್ರಗಳು ಇಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಯುವನಿದಿ ಯೋಜನೆಯ ಕರಪತ್ರಗಳು ಮತ್ತು ಬ್ಯಾನರ್ಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳಾದ ಬಸವರಾಜ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬೆಂಗಳೂರು.13.ಜೂನ್.25:- ರಾಜ್ಯದ ಆರೋಗ್ಯ ಇಲಾಖೆಯಲ್ಲಿ NHM ಅಡಿಯಲ್ಲಿ ನೇಮಕಗೊಂಡ ಆಶಾ ಮೆಂಟರ್ಸ್ ಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. 2007-08ನೇ…
ಬೆಂಗಳೂರು.13.ಜೂನ್.25:- ಬೀದರ್ ಬೆಂಗಳೂರು ಮತ್ತೊಂದು ವಿಶೇಷ ಟ್ರೈನ್ ಇದೇ 15 ಜೂನ್ ರಿಂದ ಪ್ರಾರಂಭ ಆಗ್ತಿದೆ. ಈ ಟ್ರೈನ್ ಕರ್ನಾಟಕದ…
ಬೆಂಗಳೂರು.13.ಜೂನ್ .25:- ರಾಜ್ಯ ಸರ್ಕಾರಿ ನೌಕರರಿಗೆ 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯಾದ್ಯಂತ ಶ್ರವಣ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವ ಸಂಬಂಧ…
ಬಳ್ಳಾರಿ.13.ಜೂನ್.25:- ರಾಜ್ಯದಲ್ಲಿ ಏಕಲವ್ಯ ಮಾದರಿ ಸ್ಕೂಲ್ ಗಳಲ್ಲಿ ಬೇಕಾಗಿರುವ ಶೀಕ್ಷಕರ ಹುದ್ದೆಗಳು ತಾಲ್ಲೂಕಿನ ಕೊಳಗಲ್ಲು ಗ್ರಾಮದ ಏಕಲವ್ಯ ಮಾದರಿ ವಸತಿ…
ಬೆಂಗಳೂರು.13.ಜೂನ್.25:- ರಾಜ್ಯದ ಡಿಸಿಆರ್ಇ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವ ಮತ್ತು…
ಹೊಸ ದೆಹಲಿ.13.ಜೂನ್.25:- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 2025-26ರ ಹಣಕಾಸು ವರ್ಷದ ನೇಮಕಾತಿಯ ಭಾಗವಾಗಿ 4,500 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ.…