10/06/2025 9:08 AM

Translate Language

Home » ಲೈವ್ ನ್ಯೂಸ್ » ಬೀದರ,ನಾಳೆ ಜಪ ಸಂಪರ್ಕ ಸಭೆ.!

ಬೀದರ,ನಾಳೆ ಜಪ ಸಂಪರ್ಕ ಸಭೆ.!

Facebook
X
WhatsApp
Telegram


ಬೀದರ.16.ಜನವರಿ.25:-ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ (ಬಿ), ಭಾಲ್ಕಿ, ಬಈದರ, ಕಮಠಾಣ ಉಪ ವಿಭಾಗದಲ್ಲಿ ಜನವರಿ.18 ರಂದು ಜನ ಸಂಪರ್ಕ ಸಭೆ ಹಾಗೂ ಕೆಇಆರ್‍ಸಿಯ (ಎಸ್.ಒ.ಪಿ.) ಮಾನದಂಡಗಳನ್ನು ಕುರಿತು ಅರಿವು ಮೂಡಿಸುವಿಕೆ ಕಾರ್ಯಕ್ರಮವನ್ನು ಕಾರ್ಯನಿರ್ವಾಹಕ ಇಂಜಿನಿಯರರು(ವಿ), ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು(ವಿ) ಗುವಿಸಕಂನಿ ಅವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ.


ಜನ ಸಂಪರ್ಕ ಸಭೆಗಳ ವಿವರ: ಜನವರಿ. 18 ರಂದು ಬೆಳಿಗ್ಗೆ 11 ಗಂಟೆಗೆ ಔರಾದ (ಬಿ) ಉಪ ವಿಭಾಗ ಕಛೇರಿಯಲ್ಲಿ, ಬೀದರ (ನಗರ) ಉಪ ವಿಭಾಗ ಕಛೇರಿಯಲ್ಲಿ, ಬೀದರ (ಗ್ರಾಮೀಣ) ಉಪ ವಿಭಾಗ ಕಛೇರಿಯಲ್ಲಿ, ಮಧ್ಯಾಹ್ನ 3 ಗಂಟೆಗೆ ಭಾಲ್ಕಿ ಉಪ ವಿಭಾಗ ಕಛೇರಿಯಲ್ಲಿ ಹಾಗೂ ಕಮಠಾಣ ಉಪ ವಿಭಾಗ ಕಛೇರಿಯಲ್ಲಿ ಸಭೆಗಳು ಜರುಗಲಿವೆ.


ಕಾರಣ ಸಾರ್ವಜನಿಕರು ಹಆಗೂ ಗುವಿಸಕಂನಿ ಗ್ರಾಹಕರು ಈ ಸಭೆಯಲ್ಲಿ ಉಪಸ್ಥಿತರಿದ್ದು, ಕುಂದುಕೊರತೆಯ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಬೀದರ ಗುವಿಸಕಂನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!