09/06/2025 6:31 PM

Translate Language

Home » ಲೈವ್ ನ್ಯೂಸ್ » ಬೀದರ|ಪ್ರವಾಸಿ ಮಂದಿರದ ಉದ್ಘಾಟನೆ ಕಾರ್ಯಕ್ರಮ.

ಬೀದರ|ಪ್ರವಾಸಿ ಮಂದಿರದ ಉದ್ಘಾಟನೆ ಕಾರ್ಯಕ್ರಮ.

Facebook
X
WhatsApp
Telegram

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೀದರ.06.ಮಾರ್ಚ.25:- ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಗ್ರಾಮಗಳಲಿ ಉದ್ಘಾಟನೆ ಕಾರ್ಯಕ್ರಮಗಳ  ವಿವರ.ಜನಪ್ರಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರ 80 ಲಕ್ಷ ರೂ. ಅನುದಾನದಡಿ ಮೆಹಕರ ಗ್ರಾಮದಲ್ಲಿ ನಿರ್ಮಿಸಲಾದ ಪ್ರವಾಸಿ ಮಂದಿರದ ಉದ್ಘಾಟನೆ ಹಾಗೂ ಭಾಲ್ಕಿ ತಾಲೂಕಿನ ಸಾಯಿಗಾವ ಗ್ರಾಮದಲ್ಲಿ ಸುಮಾರು 2.05 ಕೋಟಿ ರೂ.

ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯು ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ನೆರವೇರಿಸಲಿದ್ದಾರೆ.

ಸಾರ್ವಜನಿಕರು, ಕಾರ್ಯಕರ್ತರು ಹಾಗೂ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅದನ್ನು ಯಶಸ್ವಿಗೊಳಿಸಬೇಕಾಗಿ ವಿನಮ್ರವಾಗಿ ಆಹ್ವಾನಿಸುತ್ತೇವೆ.

📅 ದಿನಾಂಕ: 07-03-2025 (ನಾಳೆ)

📍 ಲೋಕಾರ್ಪಣೆ: ಮೆಹಕರ ಪ್ರವಾಸಿ ಮಂದಿರ (ಪೊಲೀಸ್ ಸ್ಟೇಷನ್ ಹತ್ತಿರ)
🕔 ಸಮಯ: ಸಂಜೆ 5:00 ಗಂಟೆಗೆ

📍 ಶಂಕುಸ್ಥಾಪನೆ: ಸಾಯಿಗಾವ ಗ್ರಾಮದ ಅಭಿವೃದ್ಧಿ ಕಾಮಗಾರಿಗಳು
🕕 ಸಮಯ: ಸಂಜೆ 6:00 ಗಂಟೆಗೆ, ಸಾಯಿಗಾವ

Source: ಪ್ರಜಾ ಪ್ರಭಾತ ಸುದ್ಧಿ

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!