====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================
ಬೀದರ.06.ಮಾರ್ಚ.25:- ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ವಿವಿಧ ಗ್ರಾಮಗಳಲಿ ಉದ್ಘಾಟನೆ ಕಾರ್ಯಕ್ರಮಗಳ ವಿವರ.ಜನಪ್ರಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಬಿ. ಖಂಡ್ರೆ ಅವರ 80 ಲಕ್ಷ ರೂ. ಅನುದಾನದಡಿ ಮೆಹಕರ ಗ್ರಾಮದಲ್ಲಿ ನಿರ್ಮಿಸಲಾದ ಪ್ರವಾಸಿ ಮಂದಿರದ ಉದ್ಘಾಟನೆ ಹಾಗೂ ಭಾಲ್ಕಿ ತಾಲೂಕಿನ ಸಾಯಿಗಾವ ಗ್ರಾಮದಲ್ಲಿ ಸುಮಾರು 2.05 ಕೋಟಿ ರೂ.
ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯು ಬೀದರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಸಾಗರ ಖಂಡ್ರೆ ನೆರವೇರಿಸಲಿದ್ದಾರೆ.
ಸಾರ್ವಜನಿಕರು, ಕಾರ್ಯಕರ್ತರು ಹಾಗೂ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅದನ್ನು ಯಶಸ್ವಿಗೊಳಿಸಬೇಕಾಗಿ ವಿನಮ್ರವಾಗಿ ಆಹ್ವಾನಿಸುತ್ತೇವೆ.
📅 ದಿನಾಂಕ: 07-03-2025 (ನಾಳೆ)
📍 ಲೋಕಾರ್ಪಣೆ: ಮೆಹಕರ ಪ್ರವಾಸಿ ಮಂದಿರ (ಪೊಲೀಸ್ ಸ್ಟೇಷನ್ ಹತ್ತಿರ)
🕔 ಸಮಯ: ಸಂಜೆ 5:00 ಗಂಟೆಗೆ
📍 ಶಂಕುಸ್ಥಾಪನೆ: ಸಾಯಿಗಾವ ಗ್ರಾಮದ ಅಭಿವೃದ್ಧಿ ಕಾಮಗಾರಿಗಳು
🕕 ಸಮಯ: ಸಂಜೆ 6:00 ಗಂಟೆಗೆ, ಸಾಯಿಗಾವ
Source: ಪ್ರಜಾ ಪ್ರಭಾತ ಸುದ್ಧಿ
====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…
ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…