ಬೀದರ,ಬೆಂಗಳೂರಿಗೆ ವಂದೇ ಭಾರತ ರೈಲು ಪ್ರಾರಂಭಿಸಲು ಜಿಲ್ಲಾ ಬಿಜೆಪಿಯಿಂದ ರೈಲ್ವೆ ರಾಜ್ಯಮಂತ್ರಿಗೆ ಮನವಿ


ಬೀದರ.07.ಫೆ.25:-ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ  ಸೋಮನಾಥ ಪಾಟೀಲ ಅವರ ನೇತೃತ್ವದಲ್ಲಿ ಕೇಂದ್ರ ರೈಲ್ವೆ ರಾಜ್ಯ ಮಂತ್ರಿಯಾದ ವಿ.ಸೋಮಣ್ಣ ಅವರಿಗೆ  ಮನವಿ ಪತ್ರವನ್ನು ಸಲ್ಲಿಸಿ  ಬೀದರದಿಂದ ಬೆಂಗಳೂರುವರೆಗೆ ವಂದೇ ಭಾರತ  ರೈಲುನ್ನು ಪ್ರಾರಂಭಿಸಲು ಹಾಗೂ ಬೀದರದಿಂದ -ಬೆಂಗಳೂರು ವಾಯ್ ಕಲ್ಬುರ್ಗಿಗೆ  ಹೊಸ ರೈಲು ಪ್ರಾರಂಭಿಸಬೇಕು., ಸೋಲಾಪುರ ಯಶವಂತಪುರ ಎಕ್ಸ್ಪ್ರೇಸ್‌ನ್ನು ಬೀದರ ಯಶವಂತಪುರ ಎಕ್ಸಪ್ರೇಸಯನ್ನಾಗಿ ಮಾಡಬೇಕು. 

ಬೀದರದಿಂದ_ ಬೆಳಗಾವಿ ವಾಯ್ ಕಲಬುರ್ಗಿ ಗುರುಮಿಠಕಲ್, ಬಳ್ಳಾರಿ ಮತ್ತು ಹುಬ್ಬಳ್ಳಿ ರೈಲು ಪ್ರಾರಂಭಿಸಬೇಕು,  ಬೀದರ – ನಾಂದೇಡ ವಾಯ್ ಔರಾದ ರೈಲು ಮಾರ್ಗದ  ಸರ್ವೆ ಕಾರ್ಯವನ್ನು  ಶೀಘ್ರದಲ್ಲಿ ಮುಗಿಸಬೇಕು ಹಾಗೂ ಈಗಾಗಲೇ ಈ ಸರ್ವೆ ಕಾರ್ಯಕ್ಕೆ ಅನುಮತಿ ನೀಡಲಾಗಿದೆ.


  ಈ ಸಂದರ್ಭದಲ್ಲಿ ಬಸವಕಲ್ಯಾಣ್ ಶಾಸಕರಾದ ಶರಣು ಸಲಗರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ,ಕಿರಣ್ ಪಾಟೀಲ ಹಾಗೂ ರಾಜ್ಯ ಪ್ರಶಿಕ್ಷಣ ಸಂಚಾಲಕರಾದ ರಾಜಶೇಖರ್ ನಾಗಮೂರ್ತಿ ಅವರುಗಳು  ಉಪಸ್ಥಿತರಿದ್ದರು.

ಮನವಿ ಸ್ವೀಕರಿಸಿ ಮನವಿಯಲ್ಲಿ ಸೂಚಿಸಿದ ಕಾರ್ಯಗಳ ಬಗ್ಗೆ  ಸಕಾರತ್ಮಾಕವಾಗಿ  ಸ್ಪಂದಿಸಲಾಗುವುದು ಎಂದು  ವಿ ಸೋಮಣ್ಣ ಅವರು ಭರವಸೆ ನೀಡಿದರು.  ಂದು ಬೀದರ ಜಿಲ್ಲಾ ಬಿಜೆಪಿ ಮಾಧ್ಯಮ ಸಂಚಾಲಕರಾದ ಶ್ರೀನಿವಾಸ ಚೌಧರಿಯವರು ಪತ್ರಿಕಾ ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

44 minutes ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

9 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

9 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

9 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

9 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

10 hours ago