ಬೀದರ್-ಔರಾದ್ ರಾಷ್ಟ್ರೀಯ ಹೆದ್ದಾರಿ 161 (ಎ) ಕಾಮಗಾರಿ ಅವೈಜ್ಞಾನಿಕತೆಯಿಂದ ಕೂಡಿದೆ. ಶಾಸಕ ಪ್ರಭು ಚವಾಣ.

ಬೀದರ.12.ಮಾರ್ಚ.25- ಇಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಪ್ರಭು ಚೌಹಾಣ್ ಅವರು ಈ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದಾರೆ. ರಸ್ತೆ ಕಾಮಗಾರಿ ಪೂರ್ಣ ಆಗಿ ಇನ್ನೂ ಎರಡು ತಿಂಗಳ ಆಗಿಲ್ಲ.

ಆಗಲೇ ರಸ್ತೆ ಅಲ್ಲಲ್ಲಿ ಬಿರುಕು ಬಿಡುತ್ತಿದೆ. ರಸ್ತೆ ಸಮತಟ್ಟು ಆಗಿಲ್ಲದ ಕಾರಣ ಸಂಚರಿಸುವಾಗ ಪ್ರಯಾಣಿಕರಿಗೆ ಉಬ್ಬು-ತಗ್ಗುಗಳ ಅನುಭವ ಆಗುತ್ತಿದೆ. ರಸ್ತೆ ನಿಯಾಮಾನುಸಾರ ಕಾಮಗಾರಿ ಆಗದೇ ಇರುವುದರಿಂದ ಆಗಾಗ ಅಪಘಾತಗಳು ಸಂಭವಿಸುತ್ತಿವೆ.

ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ತಾವು ಖುದ್ದಾಗಿ ಬಂದು ಈ ರಸ್ತೆ ಕಾಮಗಾರಿ ವೀಕ್ಷಣೆ ಮಾಡುವಂತೆ ಶಾಸಕರು ಲೋಕೋಪಯೋಗಿ ಸಚಿವರಲ್ಲಿ ಮನವಿ ಮಾಡಿದರು.

ಬೀದರ್-ಔರಾದ್ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮಾನದಂಡಗಳ ಪ್ರಕಾರ ಪ್ರಾಧಿಕಾರದ ಎಂಜಿನಿಯರ್ ಮೇಲ್ವಿಚಾರಣೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.

ಈ ಕಾಮಗಾರಿಯಲ್ಲಿ ಯಾವುದೇ ರೀತಿಯ ಕಳಪೆ ಆಗಿಲ್ಲ’ ಎಂದು ಹೆದ್ದಾರಿ ಪ್ರಾಧಿಕಾರ ವರದಿ ನೀಡಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

prajaprabhat

Recent Posts

ದೆಹಲಿ ಸಿಎಂ ರೇಖಾ ಗುಪ್ತಾ ಅವರು ‘ಏಕ್ ಪೆಡ್ ಮಾ ಕೆ ನಾಮ್ 2.0’ ಬಿಡುಗಡೆ ಮಾಡಿದರು

ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…

1 hour ago

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

2 hours ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

2 hours ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

2 hours ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

2 hours ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

2 hours ago