ಬೀದರ.12.ಮಾರ್ಚ.25- ಇಂದು ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಪ್ರಭು ಚೌಹಾಣ್ ಅವರು ಈ ಕುರಿತು ಸರ್ಕಾರದ ಗಮನಕ್ಕೆ ತಂದಿದ್ದಾರೆ. ರಸ್ತೆ ಕಾಮಗಾರಿ ಪೂರ್ಣ ಆಗಿ ಇನ್ನೂ ಎರಡು ತಿಂಗಳ ಆಗಿಲ್ಲ.
ಆಗಲೇ ರಸ್ತೆ ಅಲ್ಲಲ್ಲಿ ಬಿರುಕು ಬಿಡುತ್ತಿದೆ. ರಸ್ತೆ ಸಮತಟ್ಟು ಆಗಿಲ್ಲದ ಕಾರಣ ಸಂಚರಿಸುವಾಗ ಪ್ರಯಾಣಿಕರಿಗೆ ಉಬ್ಬು-ತಗ್ಗುಗಳ ಅನುಭವ ಆಗುತ್ತಿದೆ. ರಸ್ತೆ ನಿಯಾಮಾನುಸಾರ ಕಾಮಗಾರಿ ಆಗದೇ ಇರುವುದರಿಂದ ಆಗಾಗ ಅಪಘಾತಗಳು ಸಂಭವಿಸುತ್ತಿವೆ.
ಈ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ತಾವು ಖುದ್ದಾಗಿ ಬಂದು ಈ ರಸ್ತೆ ಕಾಮಗಾರಿ ವೀಕ್ಷಣೆ ಮಾಡುವಂತೆ ಶಾಸಕರು ಲೋಕೋಪಯೋಗಿ ಸಚಿವರಲ್ಲಿ ಮನವಿ ಮಾಡಿದರು.
ಬೀದರ್-ಔರಾದ್ ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮಾನದಂಡಗಳ ಪ್ರಕಾರ ಪ್ರಾಧಿಕಾರದ ಎಂಜಿನಿಯರ್ ಮೇಲ್ವಿಚಾರಣೆಯಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಈ ಕಾಮಗಾರಿಯಲ್ಲಿ ಯಾವುದೇ ರೀತಿಯ ಕಳಪೆ ಆಗಿಲ್ಲ’ ಎಂದು ಹೆದ್ದಾರಿ ಪ್ರಾಧಿಕಾರ ವರದಿ ನೀಡಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವರು ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…