ಬೀದರ್ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ.Oneline Application.

WCD Bidar Anganwadi Recruitment 2024 : Details of Vacancies
ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 96 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು 31
ಅಂಗನವಾಡಿ ಸಹಾಯಕಿಯರು 65
ಕರ್ತವ್ಯ ಸ್ಥಳ : ಅಭ್ಯರ್ಥಿಗಳು ಬೀದರ್ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
• ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ತುಮಕೂರು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ 2024


ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.


ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.


ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.


ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಆನ್‌ಲೈನ್‌ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು :
• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ

S.S.L.C.ಅಂಕಪಟ್ಟಿ
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 05, 2024

Bidar Anganwadi Recruitment 2024 : Important

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago