ಫೆ.7 ರಂದು ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತಿ ಆಚರಣೆಗೆ ಸಿದ್ಧತೆ.!

ಬೀದರ್ : 02.ಫೆ..25:- ಬೀದರ್ ನಗರದಲ್ಲಿ ರಮಾಬಾಯಿ ಅಂಬೇಡ್ಕರ್ ಅವರ 127ನೇ ಜಯಂತಿ ಆಚರಣೆ ಮಾಡಲಾಗುವುದು ಎಂದು ಅನುದಾನಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ಜಿಲ್ಲಾಧ್ಯಕ್ಷ ಗೋವಿಂದ್ ಪೂಜಾರಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಯಂತಿ ಕಾರ್ಯಕ್ರಮವು ಅನುದಾನಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪ್ರಾಥಮಿಕ ಶಾಲಾ ಶಿಕ್ಷಕರ ನೌಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 60 ಜನರಿಗೆ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಸೇವಾ ರತ್ನ ಪ್ರಶಸ್ತಿ ಹಾಗೂ 22 ಜನರಿಗೆ ಮಾತೋಶ್ರೀ ರಮಾಬಾಯಿ ಅಂಬೇಡ್ಕರ್ ಆದರ್ಶ ದಂಪತಿ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಮೈಸೂರು ಉರಿಲಿಂಗಪೆದ್ದಿ ಮಠದ ಡಾ.ಜ್ಞಾನಪ್ರಕಾಶ್ ಸ್ವಾಮಿಜಿ ಉದ್ಘಾಟಕರಾಗಿ ಆಗಮಿಸಲಿದ್ದಾರೆ. ಆಣದೂರಿನ ಭಿಕ್ಕುಣಿ ಅರ್ಚಸ್ಮೀತ ಅವರು ದಿವ್ಯ ಸಾನಿಧ್ಯ ವಹಿಸಲಿದ್ದು, ಕವಿತಾ ಶಿವಶರಣಪ್ಪ ಹುಗ್ಗಿ ಪಾಟೀಲ್ ಕಾರ್ಯಕ್ರಮದ ಅಧ್ಯಕ್ಷತೆ ನಿಭಾಯಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಜುಂಬೆ ಬಾಲು ತಂಡದಿಂದ ಸಂಗೀತ ಕಾರ್ಯಕ್ರಮ, ಬೀದರ್ ನ ನಾಟ್ಯಶ್ರೀ ನೃತ್ಯಾಲಯದ ಮಕ್ಕಳಿಂದ ನೃತ್ಯ ಪ್ರದರ್ಶನ ಹಾಗೂ ಸಂಘಪ್ರಿಯಾ ಡಿ ಜ್ಯೋತಿ ಅವರಿಂದ ಧಮ್ಮ ವಂದನೆ ನಡೆಯಲಿದೆ ಎಂದಿದ್ದಾರೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

3 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

11 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

11 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

11 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

11 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

12 hours ago