ಬೀದರ.17.ಮಾರ್ಚ.25:-110/33-11ಕೆ.ವಿ ಉಪ-ವಿತರಣಾ ಕೇಂದ್ರ, ಕ.ವಿ.ಪ್ರ.ನಿ.ನಿ. ಮಂಠಾಳ ಮತ್ತು ಸಸ್ತಾಪುರ (ಬಸವಕಲ್ಯಾಣ ಕಾರ್ಯ ಮತ್ತು ಪಾಲನೆ ಉಪ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ಮಂಠಾಳ ಮತ್ತು ಸಸ್ತಾಪುರ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ಕೆಲಸದ ಪ್ರಯುಕ್ತ
ದಿನಾಂಕ: 19-03-2025 ರಂದು ಬೆಳÀಗ್ಗೆ 06:30 ಗಂಟೆಯಿoದ 12:00 ಗಂಟೆವರೆಗೆ 33ಕೆವಿ ಬಸವಕಲ್ಯಾಣ, 33ಕೆವಿ ಮುಚಲಂಬ, 33ಕೆವಿ ಮುಡಬಿ, 33ಕೆವಿ ಭೋಸ್ಗಾ, ಮೋರಖಂಡಿ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆ.ವಿ ನಾರಾಯಣಪುರ, 11ಕೆ.ವಿ ಪರ್ತಾಪುರ, 11ಕೆ.ವಿ ಸಸ್ತಾಪುರ, 11ಕೆ.ವಿ ಸೀತಾ ಕಾಲೋನಿ, 11ಕೆ.ವಿ ತ್ರಿಪೂರಾಂತ್, 11ಕೆ.ವಿ ಚುಲ್ಕಿನಾಳ, 11ಕೆ.ವಿ ಖಾಂಡಸರಿ,
11ಕೆವಿ ಕೈಕಾರಿಕಾ ಪ್ರದೇಶದಲ್ಲಿ 11ಕೆವಿ ಮಂಠಾಳ, ನಿಲಕಂಠವಾಡಿ, ಜಾಫರವಾಡಿ, ಗುಂಡೂರ, ಚಿಟ್ಟಾ (ಕೆ), ಖಾನಾಪುರ ಉಜಲಂಬ ಮತ್ತು ಘೋಟಾಳ ಮಾರ್ಗದ ಗ್ರಾಮಿಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣಾ ಕೇಂದ್ರ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…