ಬೀದರ.17.ಮಾರ್ಚ.25:-110/33-11ಕೆ.ವಿ ಉಪ-ವಿತರಣಾ ಕೇಂದ್ರ, ಕ.ವಿ.ಪ್ರ.ನಿ.ನಿ. ಮಂಠಾಳ ಮತ್ತು ಸಸ್ತಾಪುರ (ಬಸವಕಲ್ಯಾಣ ಕಾರ್ಯ ಮತ್ತು ಪಾಲನೆ ಉಪ ವಿಭಾಗ) ವ್ಯಾಪ್ತಿಯ ಬರುವ 110ಕೆ.ವಿ ಮಂಠಾಳ ಮತ್ತು ಸಸ್ತಾಪುರ ವಿದ್ಯುತ್ ಉಪ-ಕೇಂದ್ರದಲ್ಲಿ ತುರ್ತು ಕೆಲಸದ ಪ್ರಯುಕ್ತ
ದಿನಾಂಕ: 19-03-2025 ರಂದು ಬೆಳÀಗ್ಗೆ 06:30 ಗಂಟೆಯಿoದ 12:00 ಗಂಟೆವರೆಗೆ 33ಕೆವಿ ಬಸವಕಲ್ಯಾಣ, 33ಕೆವಿ ಮುಚಲಂಬ, 33ಕೆವಿ ಮುಡಬಿ, 33ಕೆವಿ ಭೋಸ್ಗಾ, ಮೋರಖಂಡಿ ಮತ್ತು ಸುತ್ತಲಿನ ಗ್ರಾಮಾಂತರ ಪ್ರದೇಶಗಳಾದ 11ಕೆ.ವಿ ನಾರಾಯಣಪುರ, 11ಕೆ.ವಿ ಪರ್ತಾಪುರ, 11ಕೆ.ವಿ ಸಸ್ತಾಪುರ, 11ಕೆ.ವಿ ಸೀತಾ ಕಾಲೋನಿ, 11ಕೆ.ವಿ ತ್ರಿಪೂರಾಂತ್, 11ಕೆ.ವಿ ಚುಲ್ಕಿನಾಳ, 11ಕೆ.ವಿ ಖಾಂಡಸರಿ,
11ಕೆವಿ ಕೈಕಾರಿಕಾ ಪ್ರದೇಶದಲ್ಲಿ 11ಕೆವಿ ಮಂಠಾಳ, ನಿಲಕಂಠವಾಡಿ, ಜಾಫರವಾಡಿ, ಗುಂಡೂರ, ಚಿಟ್ಟಾ (ಕೆ), ಖಾನಾಪುರ ಉಜಲಂಬ ಮತ್ತು ಘೋಟಾಳ ಮಾರ್ಗದ ಗ್ರಾಮಿಣ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣಾ ಕೇಂದ್ರ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…
ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…
ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…
ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…
ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…