ಬೀದರ.15.ಜನವರಿ.25:- ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ನಡೆದಿದ್ದು, ದಧಿಬಸವಣ್ಣ ಪ್ರತಿಮೆಯ ಕೈ ಮುರಿದ ಘಟನೆ “ದಾಡಗಿ” ಕ್ರಾಸ್ ಬಳಿ ನಡೆದಿದ್ದು, ಕೃತ್ಯದ ವಿರುದ್ಧ ಆಕೋಶಗೊಂಡ ಬಸವ ಅನುಯಾಯಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ತಡ ರಾತ್ರಿಯ ಸಮಯದಲ್ಲಿ ಕಿಡಿಗೇಡಿಗಳು ಬಸವಣ್ಣನ ಪ್ರತಿಮೆಯ ಕೈ ಮುರಿದಿದ್ದಾರೆ ಎನ್ನಲಾಗಿದೆ.
ಈ ಘಟನೆ ವಿರುದ್ಧ ದಾಡಗಿ ಗ್ರಾಮದ ಬಸವ ಅನುಯಾಯಿಗಳು ಭಾಲ್ಕಿ-ಹುಮನಾಬಾದ್-ಬಸವಕಲ್ಯಾಣ ಮೂರು ತಾಲ್ಲೂಕುಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಮೇಲೆ ಬೆಂಕಿ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರಸ್ತೆಯ ಮಧ್ಯದಲ್ಲಿ ಕುಳಿತು ಪ್ರತಿಭಟನೆ ಮುಂದುವರೆಸಿದ ಬಸವ ಅನುಯಾಯಿಗಳು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಸ್ಠಾಧಿಕಾರಿಗಳು ಸ್ಥಳಕ್ಕೆ ತಕ್ಷಣವೇ ಬರಬೇಕು ಎಂದು ಆಗ್ರಹಿಸುತ್ತಿದ್ದಾರೆ.
ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಬಸವಣ್ಣನ ಪ್ರತಿಮೆಗೆ ಅವಮಾನ ಮಾಡಿದ ಆರೋಪಿಗಳಿಗೆ ತಕ್ಷಣವೇ ಬಂದಿಸಬೇಕು…..
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…