ಬೀದರ.23.ಜುಲೈ.25:- ಬೀದರನ ಖಾನಾಪೂರ-ಹಲಬರ್ಗಾ ರೈಲು ನಿಲ್ದಾಣಗಳ ಮಧ್ಯ ರೈಲ್ವೆ ರೈಲು ಹಳಿಗಳ ಪಕ್ಕದಲ್ಲಿ ದಿನಾಂಕ: 21-07-2025 ರಂದು ಒಬ್ಬ ಅಪರಿಚಿತ ಗಂಡು ಮನುಷ್ಯನ (40) ಮೃತಪಟ್ಟಿರುವುದು ಕಂಡುಬoದಿದ್ದು, ಈವರೆಗೆ ಮೃತನ ವಾರಸುದಾರರು ಯಾರೆಂದು ಪತ್ತೆಯಾಗಿರುವುದಿಲ್ಲ.
ಬೀದರ ರೈಲ್ವೆ ನಿಲ್ದಾಣದ ಡಿ.ವೈ.ಎಸ್.ಎಸ್. ಕುಂದನಕುಮಾರ ಅವರ ಲಿಖಿತ ದೂರಿನನ್ವಯ ಬೀದರ ರೈಲ್ವೆ ಪೊಲೀಸ್ ಠಾಣೆ ಯು.ಡಿ.ಆರ್.ನಂ. 17/2025 ಕಲಂ 194 ಬಿ.ಎನ್.ಎಸ್.ಎಸ್.ಕಾಯ್ದೆರಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.
ಮೃತ ವ್ಯಕ್ತಿ 5 ಅಡಿ 4 ಇಂಚ್ ಎತ್ತರ ಇದ್ದು, ತೆಳ್ಳನೇ ಮೈಕಟ್ಟು, ಕೋಲು ಮುಖ, ಅಗಲವಾದ ಹಣೆ, ಸಣ್ಣ ಕಣ್ಣುಗಳು, ಮುಖದ ಮೇಲೆ ಚಿಕ್ಕ ಮೀಸೆ ಮತ್ತು ಗಡ್ಡ, ಗೋದಿ ಮೈಬಣ್ಣ, ತಲೆಯಲಿ ಬಿಳಿ ಮಿಶ್ರೀತ ಕಪ್ಪು ಕೂದಲು ಇದ್ದು, ಮೈಮೇಲೆ ಒಂದು ನೀಲಿ ಬಣ್ಣದ ಫುಲ್ ಶರ್ಟ, ಒಂದು ಕ್ರೀಮ್ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಈ ಅಪರಿಚಿತ ಮೃತನ ವಾರಸುದಾರರ ಪತ್ತೆ ಬಗ್ಗೆ ಸುಳಿವು ಸಿಕ್ಕರೆ ಪೊಲೀಸ್ ಉಪ ನಿರೀಕ್ಷಕರು ರೈಲ್ವೆ ಪೊಲೀಸ್ ಠಾಣೆ ಬೀದರಗೆ ಅಥವಾ ದೂರವಾಣಿ ಸಂಖ್ಯೆ: 08482-226389, ಮೊಬೈಲ್ ನಂ. 9480802133, 7483095508, 7019384645 ಗಳಿಗೆ ಸಂಪರ್ಕಿಸುವAತೆ ಬೀದರ ರೈಲ್ವೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೊಸ ದೆಹಲಿ.01.ಆಗಸ್ಟ್.25:- ಮುಜಫರ್ಪುರದಿಂದ ಅಹಮದಾಬಾದ್ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್ಪುರದ…
ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ…
ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ…
ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ…
ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ…
ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ…