ಬೀದರ.28.ಜುಲೈ.25:- ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜುಲೈ.29 ರಂದು ಬೀದರ ಜಿಲ್ಲಾ ಸಭಾಂಗಣದಲ್ಲಿ ನಿಗದಿಯಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಿ, ಆಗಸ್ಟ್.1 ರಂದು ಮಧ್ಯಾಹ್ನ 12.30 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
