ಬೀದರ.16.ಮೇ.25:- ದಮನಿತರ ಧ್ವನಿಯಾಗಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ರಿ) ರಾಜ್ಯ ಸಂಘಟನಾ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಬೀದರನ ಕ್ರಾಂತಿಪುತ್ರ, ಬೀಮ ಯೌದ್ದ ಶ್ರೀ ಮಾರುತಿ ಬೌದ್ಧೆ ರವರಿಗೆ ಅವರ ಜನ್ಮದಿನದ ಪ್ರಯುಕ್ತ ಹಾರ್ದಿಕ ಶುಭಾಶಯಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಎನ್.ಎಸ್.ವಾಯ್ ಎಫ್. ರಾಜ್ಯ ಸಂಚಾಲಕರಾದ ಶ್ರೀ ಶಿವಕುಮಾರ ಕಾಂಬಳೆ, ಪ.ಜಾ, ಪ.ಪಂ. ಸರ್ಕಾರಿ ನೌಕರರ ಸಂಘದ ಔರಾದ ತಾಲೂಕಿನ ಅಧ್ಯಕ್ಷರು ರಾಜಕುಮಾರ ಡೋಂಗರೆ, SCR ರೈಲ್ವೆ ಇಲಾಖೆಯ ಪ.ಜಾ, ಪ.ಪಂ. ಘಟಕದ ಅಧ್ಯಕ್ಷರು ಶಿವಾನಂದ ಪೂಜಾರಿ, ದಲಿತ ಮುಖಂಡರಾದ ಪ್ರಕಾಶ ಭಂಗಾರೆ, ಬೀದರ ಜಿಲ್ಲೆಯ ಯುವ ಮುಖಂಡರಾದ ವಿಶಾಲ್ (ಬಂಟಿ) ಕಾರಂಜೆ ಹಾಗೂ ಔರಾದದ ಯುವ ಹೋರಾಟಗಾರ ರವಿ ಯರನಾಳೆ ಅವರು ಉಪಸ್ಥಿತರಿದ್ದರು.
ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…