11/06/2025 4:52 AM

Translate Language

Home » ಲೈವ್ ನ್ಯೂಸ್ » ಬೀದರ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ.

ಬೀದರ | ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ.

Facebook
X
WhatsApp
Telegram

ಬೀದರ.23.ಏಪ್ರಿಲ್.25:- ಬೀದರ್ ಮಂಗಳವಾರ ರಾತ್ರಿ ಕಮಲನಗರ ತಾಲ್ಲೂಕಿನ ಚಾಂಡೇಶ್ವರ್ ಗ್ರಾಮದಲ್ಲಿ ನಡೆದಿದೆ. ಚಂಡೇಶ್ವರ್ ಗ್ರಾಮದಲ್ಲಿ ಈ ಭೀಕರವಾದ ಹತ್ಯೆ ನಡೆದಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊರ್ವನನ್ನು ಬರ್ಬರವಾಗಿ ಕೊಲೆ ನಡೆದಿದೆ.

ಕೊಲೆಯಾದ ಯುವಕನನ್ನು ಗಂಗಶೆಟ್ಟಿ (26) ಎಂದು ತಿಳಿದುಬಂದಿದೆ.ಮಂಗಳವಾರ ರಾತ್ರಿ ಚಾಂಡೇಶ್ವರ್ ಗ್ರಾಮದ ಹೊರವಲಯದಲ್ಲಿ ಗಂಗಶೆಟ್ಟಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.

ಯಾವ ಕಾರಣಕ್ಕೆ ಗಂಗಶೆಟ್ಟಿಯನ್ನು ಕೊಲೆ ಮಾಡಲಾಯಿತು ಎಂಬುವುದು ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಕಮಲನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!