ಬೀದರ.23.ಏಪ್ರಿಲ್.25:- ಬೀದರ್ ಮಂಗಳವಾರ ರಾತ್ರಿ ಕಮಲನಗರ ತಾಲ್ಲೂಕಿನ ಚಾಂಡೇಶ್ವರ್ ಗ್ರಾಮದಲ್ಲಿ ನಡೆದಿದೆ. ಚಂಡೇಶ್ವರ್ ಗ್ರಾಮದಲ್ಲಿ ಈ ಭೀಕರವಾದ ಹತ್ಯೆ ನಡೆದಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ಯುವಕನೊರ್ವನನ್ನು ಬರ್ಬರವಾಗಿ ಕೊಲೆ ನಡೆದಿದೆ.
ಕೊಲೆಯಾದ ಯುವಕನನ್ನು ಗಂಗಶೆಟ್ಟಿ (26) ಎಂದು ತಿಳಿದುಬಂದಿದೆ.ಮಂಗಳವಾರ ರಾತ್ರಿ ಚಾಂಡೇಶ್ವರ್ ಗ್ರಾಮದ ಹೊರವಲಯದಲ್ಲಿ ಗಂಗಶೆಟ್ಟಿ ಎಂಬ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ.
ಯಾವ ಕಾರಣಕ್ಕೆ ಗಂಗಶೆಟ್ಟಿಯನ್ನು ಕೊಲೆ ಮಾಡಲಾಯಿತು ಎಂಬುವುದು ಇನ್ನು ತಿಳಿದು ಬಂದಿಲ್ಲ ಎನ್ನಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಕಮಲನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…
ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…
ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಕೆಡೆಟ್ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…
ಅಹಮದಾಬಾದ್.12.ಜೂನ್.25:- ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್…
ಹೊಸ ದೆಹಲಿ.12.ಜೂನ್.25:- ತಂತ್ರಜ್ಞಾನವನ್ನು ಮುಂದುವರೆಸುವಲ್ಲಿ ಮತ್ತು ದೇಶದ ಸ್ವಾವಲಂಬನೆಯನ್ನು ಮುನ್ನಡೆಸುವಲ್ಲಿ ಭಾರತದ ಯುವ ನಾವೀನ್ಯಕಾರರ ಪ್ರಮುಖ ಪಾತ್ರಕ್ಕಾಗಿ ಪ್ರಧಾನಿ ನರೇಂದ್ರ…
ಅಹ್ಮದಾಬಾದ್.12.ಜೂನ್.25:- ಗುಜರಾತಿನ ಅಹಮದಾಬಾದ್ ನಗರದ ಮೇಘನಿ ನಗರ ಪ್ರದೇಶದಲ್ಲಿ ಇಂದು ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಎಚ್ಚರಿಕೆ ಬಂದ ಕೂಡಲೇ ಅಗ್ನಿಶಾಮಕ…