ಬೀದರ | ಪೋಟೋ ಶಿರ್ಷಿಕೆ

ಬೀದರ.28.ಜೂನ್.25:- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಾಡಪ್ರಭು ಕೆಂಪೇಗೌಡ ಜಯಂತಿ ನಿಮಿತ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.


  ಈ ಸಂದರ್ಭದಲ್ಲಿ ಬೀದರ ಸಹಾಯಕ ಆಯುಕ್ತರಾದ ಮೊಹಮ್ಮದ ಶಕೀಲ್, ಜಿಲ್ಲಾ ಒಕ್ಕಲಿಗ (ಕುಡು ಒಕ್ಕಲಿಗ) ಜಿಲ್ಲಾ ಶಾಖೆಯ ಪದಾಧಿಕಾರಿಗಳಾದ ಸೋಮನಾಥ ಬಿ.ಸಂತಪೂರೆ, ಪ್ರಭುರಾವ ಪಾಟೀಲ್, ಅನೀಲಕುಮಾರ ವಿ.ಅಟಂಗೆ, ರಮೇಶ ವಿ.ಬಿರಾದಾರ, ಮಲ್ಲಿಕಾರ್ಜುನ ಎನ್.ಜೀವಣಗಿ, ರವೀಂದ್ರ ಹಲ್ಲಾಳೆ, ಸಿದ್ರಾಮ ಕಲಬುರಗೆ, ಶರಣಪ್ಪಾ ದರೆ, ಸುನೀಲಕುಮಾರ ಪರಗೊಂಡೆ, ನಾಗಶೆಟ್ಟಿ ಆಟಂಗೆ, ರೇಖಾ ಪ್ರಕಾಶ, ಸರಸ್ವತಿ ಸೋಮನಾಥ, ಸಿದ್ದಪ್ಪಾ ಶಾಮರಾವ, ಈರಣ್ಣಾ ಭೀಮರಾವ, ಸೂರ್ಯಕಾಂತ ಹಾಗೂ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಜುಲೈ.2 ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳ ಬೀದರ ಜಿಲ್ಲಾ ಪ್ರವಾಸ

ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್‌ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ.…

5 hours ago

ಕಾಣೆಯಾದ ವ್ಯಕ್ತಿ ಪತ್ತೆಗಾಗಿ ಮನವಿ

ಬೀದರ.28.ಜೂನ್.25:- ಬೀದರನ ಮುಲ್ತಾನಿ ಕಾಲೋನಿಯ ನಿವಾಸಿಯಾದ ಶೇಖ ಅಜಿರೋದ್ದಿನ್ ತಂದೆ ಶೇಖ ಬೂಲಬುಲ (25) ಇತನು ದಿನಾಂಕ:27-05-2025 ರಂದು ಮನೆಯಿಂದ…

5 hours ago

ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ-ಎಂ.ಎಸ್.ಶ್ರೀಧರ್

ಬೀದರ.28.ಜೂನ್.25:- ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ ಆದರು ನಮ್ಮ ಈಗಿನ ಯುವ ಪಿಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ ಇದರಿಂದ…

5 hours ago

ಜಿಲ್ಲೆಯಲ್ಲಿ ನೈಸರ್ಗಿಕ ಕೃಷಿ ಅಭಿಯಾನ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ

ಬೀದರ.28.ಜೂನ್.25:-ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಕ್ಷೇತ್ರವು ಕಲುಷಿತಗೊಂಡಿರುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ…

5 hours ago

ಸ್ವಚ್ಛಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ-ನ್ಯಾ.ಪ್ರಕಾಶ ಬನಸೋಡೆ

ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್…

5 hours ago

ಕರ್ನಾಟಕ ಸಾಹಿತ್ಯ ಅಕಾಡೆಮಿ: ಅರ್ಜಿ ಆಹ್ವಾನ

ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ…

5 hours ago