ಬೀದರ | ಮಾಂಜರಾ ನದಿಯಲ್ಲಿ ಸಾವಿರಾರು ಕೋಟಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ!

ಬೀದರ.08.ಏಪ್ರಿಲ.25:- ಬೀದರ ಜಿಲ್ಲೆಯ ಭಾಲ್ಕಿ ತಾಲುಕಿನ ವಾಂಜರಖೇಡಾ ಹಾಗೂ ಹುಲಸೂರ ತಾಲೂಕಿನ ಜಾಮಖಂಡಿ ಗ್ರಾಮಗಳ ಮಧ್ಯ ಮಾಂಜರಾ ನದಿಯಲ್ಲಿ ಮರಳು ಮಾಫಿಯಾದಿಂದ ಅಕ್ರಮವಾಗಿ ಮರಳು ತೆಗೆದು ಪಕ್ಕದ ಮಹಾರಾಷ್ಟ್ರದ ಲಾತೂರು ಹಾಗೂ ಉಸ್ಮಾನಾಬಾದ ಜಿಲ್ಲೆಗೆ ಸಾಗಿಸುತ್ತಿದ್ದಾರೆ.

ಸಮುದ್ರದಿಂದ ಮರಳೆತ್ತುವ ರೀತಿ ಅತ್ಯಾಧುನಿಕ ದೋಣಿಗಳನ್ನು ಬಳಸಿ ಮರಳನ್ನು ರಾತ್ರಿ ಸಮಯದಲ್ಲಿ ತೆಗೆದು ದಿನಾಲು ಸಾವಿರಾರು ಟ್ರಾಕ್ಟರ್ ಹಾಗೂ ಟಿಪ್ಪರಗಳ ಮುಖಾಂತರ ಮರಳನ್ನು ಅಕ್ರಮವಾಗಿ ಸಾಗಿಸಿ ಹಗಲಿನಲ್ಲಿ ಸದರಿ ದೊಣಿಗಳನ್ನು ಗಿಡಗಂಟೆಗಳ ಮಧ್ಯ ಅವಿತು ಇಡುತ್ತಿದ್ದಾರೆ.

ಸುತ್ತಿಲಿನ ಗ್ರಾಮಗಳಲ್ಲಿಯ ಮರಳು ಸಂಗ್ರಸುತ್ತಿದ್ದಾರೆ. ಸುಮಾರು ಕಳೆದ ಒಂದು ವರ್ಷಕ್ಕು ಮೇಲ್ಪಟ್ಟು ಅವಧಿಯಿಂದ ಈ ವ್ಯವಹಾರ ನಡೆಯುತ್ತಿರುವುದನ್ನು ಗಮನಿಸಿದರೆ ಇದರಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶಾಮಿಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.

ಈ ಪತ್ರದೊಂದಿಗೆ ಸದರಿ ಅಕ್ರಮ ಧಂದೆಯ ಗೂಗಲ್ ಫೋಟೊ ಹಾಗೂ ಇತರ ಫೋಟೊಗಳನ್ನು ಲಗತ್ತಿಸುತ್ತಿದ್ದು ಈ ಅಕ್ರಮದಿಂದ ಕರ್ನಾಟಕ ರಾಜ್ಯದ ನೈಸರ್ಗಿಕ ಸಂಪತ್ತು ಲೂಟಿಯಾಗುತ್ತಿದ್ದುದಲ್ಲದೆ ರಾಜ್ಯ ಸರ್ಕಾರದ ಬೊಕಸಕ್ಕೆ ಸಲ್ಲಬೇಕಾಗಿದ್ದ ನೂರಾರು ಕೊಟಿ ರೂಪಾಯಿ ರಾಯಲ್ಲಿ ನಷ್ಟವಾಗುತ್ತಿದ್ದು. ಸದರಿ ಮರಳು ಮಾಫಿಯಾದವರ ವಿರುದ್ಧ ಎಫ್.ಐ.ಆರ್. ದಾಖಲಿಸಿ ಶಿಕ್ಷೆಗೆ ಒಳಬಡಿಸಿ ರಾಜ್ಯದ ಸಂಪತ್ತನ್ನು ರಕ್ಷಿಸಬೇಕೆಂದು ವಿನಂತಿ.

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

8 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

8 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

8 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

8 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

11 hours ago