ಬೀದರ.26.ಮಾರ್ಚ.25:- ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿAದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೆಸನ್ ಕಿಟ್ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರ ಕಛೇರಿಯಿಂದ ಸ್ವೀಕೃತಿಯಾದ 1000 ಮೇಸನ್ ಕೀಟ್ಗಳನ್ನು ಪ್ರತಿ ಕಾರ್ಮಿಕ ನಿರೀಕ್ಷಕರ ಕಛೇರಿಗಳಿಗೆ 200 ಕಿಟ್ಗಳಂತೆ ಹಂಚಿಕೆ ಮಾಡಲಾಗಿರುತ್ತದೆ.
ಕಾರಣ ಅರ್ಹರು ದಿನಾಂಕ: 05-04-2025 ರೊಳಗೆ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಚಾಲ್ತಿಯಲ್ಲಿರುವ ಹಾಗೂ ಇ-ಕೆ.ವಾಯ್.ಸಿ. ಮಾಡಿರುವ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಾಗೂ ಆಧಾರ ಕಾರ್ಡ ಝಿರಾಕ್ಸ್ ಪ್ರತಿಯೊಂದಿಗೆ ಆಯಾ ಕಾರ್ಮಿಕ ನಿರೀಕ್ಷಕರ ಕಛೇರಿಗಳಾದ ಬೀದರ, ಭಾಲ್ಕಿ, ಔರಾದ (ಬಿ), ಹುಮನಾಬಾದ ಮತ್ತು ಬಸವಕಲ್ಯಾಣದಲ್ಲಿ ಅರ್ಜಿ ಸಲ್ಲಿಸಬೇಕು.
ಸ್ವೀಕೃತಿಯಾದ ಅರ್ಜಿಗಳನ್ನು ಪಟ್ಟಿ ಮಾಡಿ ಜೇಷ್ಠತೆ ಆಧಾರದ ಮೇಲೆ ಹಂಚಿಕೆ ಮಾಡಲಾಗುವುದೆಂದು ಅವರು ತಿಳಿಸಿದ್ದಾರೆ.
ಹೊಸ ದೆಹಲಿ.09.ಜೂನ್.25:- ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು, ನಗರದ ಪರಿಸರವನ್ನು ಸುಧಾರಿಸಲು ಈ ಋತುವಿನಲ್ಲಿ 70 ಲಕ್ಷ ಮರಗಳನ್ನು…
ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…
ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…
ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…
ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…
ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…