ಬೀದರ14.ಜೂನ್.25:- ಬೀದರನ ಒಂಟಿಗುಡಸಿತಾAಡಾದ ನಿವಾಸಿಯಾದ ಕಿಶನ ಲಕ್ಷö್ಮಣ ರಾಠೋಡ (50) ಇವರು ದಿನಾಂಕ: 07-06-2025 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿರುತ್ತಾನೆ.
ಕಾಣೆಯಾದ ವ್ಯಕ್ತಿಯು 5 ಫೀಟ್, 2 ಇಂಚ್ ಎತ್ತರ ಇದ್ದು, ದುಂಡುಮುಖ, ಸಾಧಾರಣ ಮೈಕಟ್ಟು ಬಿಳಿ ಮೈಬಣ್ಣ ಹೊಂದಿದ್ದು, ಮೈಮೇಲೆ ಒಂದುಕೆoಪು ಬಣ್ಣದ ಲುಂಗಿ ಮತ್ತು ಒಂದು ಬಿಳಿ ಬಣ್ಣದ ಶರ್ಟ ಧರಿಸಿರುವ ಇತನು ಕನ್ನಡ, ತೆಲಗು, ಹಿಂದಿ ಮತ್ತು ಲಂಬಾಣಿ ಭಾಷೆಯಲ್ಲಿ ಮಾತನಾಡುತ್ತಾನೆ.
ಈ ಕಾಣೆಯಾದ ವ್ಯಕ್ತಿಯ ಬಗ್ಗೆ ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಪೊಲೀಸ ಕಂಟ್ರೋಲ ರೂಂ ಬೀದರ ದೂರವಾಣಿ ಸಂಖ್ಯೆ: 08482-226704, ಪೊಲೀಸ ನೀರಿಕ್ಷಕರು ಚಿಟಗುಪ್ಪಾ ವೃತ್ತ ಮೊಬೈಲ್ ಸಂಖ್ಯೆ: 9480803434, ಪೊಲೀಸ ಉಪನಿರೀಕ್ಷಕರು ಬೇಮಳಖೇಡಾ ಠಾಣೆ ಮೊಬೈಲ್ ಸಂಖ್ಯೆ: 9480803454, ಬೇಮಳಖೇಡಾ ಪೊಲೀಸ ಠಾಣೆ ದೂರವಾಣಿ ಸಂಖ್ಯೆ: 08482-200449 ಗೆ ಸಂಪರ್ಕಿಸುವoತೆ ಬೇಮಳಖೇಡಾ ಪೊಲೀಸ್ ಠಾಣೆಯ ಅರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾದಗಿರಿ.14.ಜೂನ್.25:- ನಾವು ಬಸವಣ್ಣನವರ ಆಶಯದ ಪ್ರಕಾರ ನುಡಿದಂತೆ ನಡೆಯುತ್ತೇವೆ. ನಾವು ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಐದು ಗ್ಯಾರಂಟಿಗಳು . ಬಿಜೆಪಿಯ…
ಯಾದಗಿರಿ.14.ಜೂನ್.25:- ಕೊಕಲ್ಯಾಣ ಕರ್ಣಾಟಕ ಆಭಿವೃದ್ಧಿ ಹೇಗೆ ಸಾಧ್ಯ ಅಧಿಕಾರಿಗಳು ಹಣವನ್ನು ಖರ್ಚು ಮಾಡುವುದಿಲ್ಲ ಎನ್ನುವ ಸಿದ್ದರಾಮಯ್ಯನವರ ಮಾತನ್ನು ಮುರಿದು, ಕಪ್ಪು…
ಯಾದಗಿರಿ.14.ಜೂನ್.25:- ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ. ಕಲ್ಯಾಣ ಕರ್ನಾಟಕದ…
ಬೆಂಗಳೂರು.14.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.…
ಬೆಂಗಳೂರು.14.ಜೂನ್.25:- ಗೃಹ ಆರೋಗ್ಯ ಯೋಜನೆ' ರಾಜ್ಯಾದ್ಯಂತ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.2025-26ನೇ ಸಾಲಿನ ಆಯವ್ಯಯ ಖಂಡಿಕೆ 143 ರಲ್ಲಿ ಘೋಷಿಸಿರುವಂತೆ…
* ರಾಜ್ಯದಲ್ಲಿ ಸರಿಸುಮಾರು 3000 ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇದ್ದು, ಬೆಂಗಳೂರು.14.ಜೂನ್.25:-ವಿಶ್ವ ವಿದ್ಯಾಲಯಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ…