ಬೀದರ  | 3 ವರ್ಷ ಕಠಿಣ ಕಾರವಾಸ ಶಿಕ್ಷೆ.!

ಬೀದರ.23.ಏಪ್ರಿಲ್.25:- ಬೀದರ್ ನಗರದಲ್ಲಿ ಸೇಪ್ಟಂಬರ್ 2006 ನೇ ಸಾಲಿನಲ್ಲಿ ಈ ದೋಷಾರೋಪಣೆ ಪತ್ರದ ಕಾಲಂ. ನಂ.3 ರಲ್ಲಿ ನಮೂದು ಮಾಡಿದ ಆರೋಪಿತನು ರಾಜೀವ ಗಾಂಧಿ ಗ್ರಾಮೀಣ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಬೀದರ ನಗರದಲ್ಲಿಯ ರಾಂಪುರೆ ಕಾಲೋನಿಯಲ್ಲಿರುವ ಜ್ಞಾನ ಜ್ಯೋತಿ ಪಬ್ಲಿಕ ಶಾಲೆಯಲ್ಲಿ ಒಂದು ಕಛೇರಿ ತೆರೆದು ತಾನು ಅದರ ಮ್ಯಾನೆಜರನಾಗಿರುತ್ತೆನೆಂದು ಸ್ಥಳಿಯ ದಿನ ಪತ್ರಿಕೆಯಲ್ಲಿ ರಾಜೀವ ಗಾಂಧಿ ಗ್ರಾಮೀಣ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಎಜೆಂಟರು, ಡೆವಲಪಮೆಂಟ್ ಆಫಿಸರ್ ಹಾಗೂ ಏರಿಯ ಮ್ಯಾನೆಜರ ಹುದ್ದೆಗಾಗಿ ಜಾಹಿರಾತು ಪ್ರಕರಟಿಸಿ ಸಾಕ್ಷಿ ನಂ.1 ಹಾಗೂ 6 ರಿಂದ 13 ರವರಿಗೆ ಸಂದರ್ಶನಕ್ಕೆ ಕರೆದು,

ಸಾಕ್ಷಿ ನಂ.! ಇವರಿಗೆ ಡೆವಲಪಮೆಂಟ್ ಆಫಿಸರ್ ಹಾಗೂ ಸಾಕ್ಷಿ ನಂ.6 ರಿಂದ 13 ರವರಿಗೆ ಏಜಂಟರನ್ನಾಗಿ ನೇಮಕ ಮಾಡಿಕೊಂಡು, ಇದು ರಾಜೀವ ಗಾಂಧಿ ಗ್ರಾಮೀಣ ಸ್ವಯಂ ಉದ್ಯೋಗ ಯೋಜನೆ, ಮೀನಿಸ್ಟ್ರಿ ಆಫ್ ರೂರಲ್ ಡೇವಲಪಮೆಂಟ ಗೌರಮೆಂಟ್ ಆಫ್ ಇಂಡಿಯಾ, ನ್ಯೂ ದೆಹಲಿ ಇದ್ದು, ಕೇಂದ್ರ ಸರ್ಕಾರದ ಸಂಸ್ಥೆ ಆಗಿರುತ್ತದೆ.

ಅಂತ ಸುಳ್ಳು ದಾಖಲಾತಿಗಳಾದ ಪಾಸಬುಕ್ ರಸೀದಿ, ಸೀಲ್, ಮಾಹಿತಿ ಪುಸ್ತಕ ಹಾಗೂ ಅರ್ಜಿ ನಮೂನೆಗಳನ್ನು ಸೈಹಿಸಿ, ಸಾಕ್ಷಿ ನಂ.! ಹಾಗೂ 6 ರಿಂದ 13 ರವರ ಸಹಾಯದಿಂದ ಸಾರ್ವಜನಿಕರಿಗೆ ಸುಳ್ಳು ಭರವಸೆ ನೀಡಿ ಆರ್.ಡಿ ಅಕೌಂಟ ರೀತಿಯಲ್ಲಿ ಹಣ ಸಂಗ್ರಹಿಸಿಕೊಂಡು ಸದರಿ ಹಣ ಮೆಚೂರಿಟಿ ಅವಧಿ ಮುಗಿದ ನಂತರ ಸಂಗ್ರಹಿಸಿದ ಹಣಕ್ಕಿಂತ ಹೆಚ್ಚು ಹಣ ಕೊಡುವದಾಗಿ ಹಾಗೂ ಯಾರೂ ಚೆನ್ನಾಗಿ ಕೆಲಸ ನಿರ್ವಹಿಸುತ್ತಾರೋ ಅವರಿಗೆ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಬಹುಮಾನ ರೂಪದಲ್ಲಿ ಕೊಡವದಾಗಿ ಹಾಗೂ ಸರಕಾರದಿಂದ ಸಾಲ ಕೊಡಿಸುವುದಾಗಿ ಸುಳ್ಳು ಆಶ್ವಾಸನೆ ನೀಡಿ ಖೋಟಾ ದಾಖಲಾತಿಗಳು ಸೃಷ್ಟಿಸಿ ಸಾರ್ವಜನಿಕರಿಂದ ಸುಮಾರು 18,00,000/-ರೂ ಪಡೆದುಕೊಂಡು ಮೋಸ ಮಾಡಿರುತ್ತಾನೆ.

ಆರೋಪಿತನು ಕಲಂ.420, 465, 468, 471 ಐ.ಪಿ.ಸಿ ನೇದ್ದರಲ್ಲಿ ಅಪರಾಧ ಎಸಗಿದ್ದು ಆರೋಪಿತನ ವಿರುದ್ಧ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಲಾಗಿದೆ.

ಈ ಪ್ರಕರಣವು ಬೀದರಿನ ಮಾನ್ಯ ಪ್ರಧಾನ ಜೆ.ಎಮ್.ಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಗಾಗಿ ಬಂದಿದ್ದು, ಪ್ರಕರಣದ ಸಾಕ್ಷಿದಾರರ ಸಾಕ್ಷ್ಯ ಹಾಗೂ ದಾಖಲೆಗಳನ್ನು ಪರೀಶಿಲಿಸಿ ಮಾನ್ಯ ಪ್ರಧಾನ ಜೆ.ಎಮ್.ಎಫ್‌.ಸಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಶ್ರೀ ಕಾಡಪ್ಪಾ ಹುಕ್ಕೇರಿ ಇವರು ಆರೋಪಿತನಾದ ಈಶ್ವರ ತಂದೆ ಸೂರಪ್ಪಾ ಖಂಡಾರೆ ಸಾಕ್ಷಿ ಚಿಲ್ಲರ್ಗಿ ಗ್ರಾಮ ತಾ॥ ಜಿ ಬೀದರ, ರವರು ತಪ್ಪಿಷ್ಟನು ಎಂದು ತೀರ್ಪು ನೀಡಿ ಆರೋಪಿತನಿಗೆ ಭಾರತ ದಂಡ ಸಂಹಿತೆ ಕಲಂ:420, 465, 468. 471 ಐ.ಪಿ.ಸಿ ಅಪರಾಧಕ್ಕೆ 3 ವರ್ಷ ಕಠಿಣ ಕಾರವಾಸ ಶಿಕ್ಷೆ ಮತ್ತು 20,000/-ರೂ ದಂಡ, ಹಾಗೂ ದಂಡ ಕೊಡಲು ತಪ್ಪಿದಲ್ಲಿ 06 ತಿಂಗಳ ಹೆಚ್ಚಿನ ಕಠಿಣ ಕಾರವಾಸ ಶಿಕ್ಷೆ ಅನುಭವಿಸುವಂತೆ ಶಿಕ್ಷೆ ವಿಧಿಸಿ ದಿ:21-04-2025 ರಂದು ಆದೇಶ ಹೊರಡಿಸಿದ್ದು ಇರುತ್ತದೆ.

ಅಭಿಯೋಜನಾ ಪರವಾಗಿ ಸಹಾಯಾಕ ಸರ್ಕಾರಿ ಅಭಿಯೋಜಕರಾದ ಶ್ರೀ ನಂದುಕುಮಾರ ಇವರು

prajaprabhat

Recent Posts

ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…

8 minutes ago

ಮೌಂಟ್ ಎವರೆಸ್ಟ್ ಶಿಖರವನ್ನೇರಿದ ಎನ್‌ಸಿಸಿ ಕೆಡೆಟ್‌ಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು.

ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…

27 minutes ago

ಅಹಮದಾಬಾದ್ ಅಪಘಾತದ ಕುರಿತು ಗೃಹ ಸಚಿವ ಶಾ, ನಾಗರಿಕ ವಿಮಾನಯಾನ ಸಚಿವ ನಾಯ್ಡು ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಅಹಮದಾಬಾದ್‌.12.ಜೂನ್.25:- ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಗೃಹ ಸಚಿವ ಅಮಿತ್…

29 minutes ago

ಯುವ ನಾವೀನ್ಯಕಾರರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಡಿಜಿಟಲ್ ಇಂಡಿಯಾ ದೇಶವನ್ನು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರವನ್ನಾಗಿ ಮಾಡಿದೆ ಎಂದು ಹೇಳಿದ್ದಾರೆ.

ಹೊಸ ದೆಹಲಿ.12.ಜೂನ್.25:- ತಂತ್ರಜ್ಞಾನವನ್ನು ಮುಂದುವರೆಸುವಲ್ಲಿ ಮತ್ತು ದೇಶದ ಸ್ವಾವಲಂಬನೆಯನ್ನು ಮುನ್ನಡೆಸುವಲ್ಲಿ ಭಾರತದ ಯುವ ನಾವೀನ್ಯಕಾರರ ಪ್ರಮುಖ ಪಾತ್ರಕ್ಕಾಗಿ ಪ್ರಧಾನಿ ನರೇಂದ್ರ…

31 minutes ago

Plane crash ವಿಮಾನ ಅಪಘಾತ 242 ಪ್ರಯಾಣಿಕರಿದ್ದ ಏರ್ ಇಂಡಿಯಾ.

ಅಹ್ಮದಾಬಾದ್.12.ಜೂನ್.25:- ಗುಜರಾತಿನ ಅಹಮದಾಬಾದ್ ನಗರದ ಮೇಘನಿ ನಗರ ಪ್ರದೇಶದಲ್ಲಿ ಇಂದು ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಎಚ್ಚರಿಕೆ ಬಂದ ಕೂಡಲೇ ಅಗ್ನಿಶಾಮಕ…

44 minutes ago

ಉಚಿತ ತರಬೇತಿ ಹಾಗೂ ವಿದ್ಯಾರ್ಥಿವೇತನ. ಕೇಂದ್ರ ಸರ್ಕಾರ

ಹೊಸ ದೆಹಲಿ.12.ಜೂನ್.25:- ಕೇಂದ್ರ ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಾರಂಭಿಸಿದರು,2024-25 ರಿಂದ…

1 hour ago