ಬೀದರ | 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ.!

ಬೀದರ.27.ಮಾರ್ಚ್.25:- ಬೀದರ ಜಿಲ್ಲೆ ಕಮಲನಗರ್ ತಾಲೂಕಿನ ಡಿಗ್ಗಿ ಗ್ರಾಮದ 9ನೇ ವಿದ್ಯಾರ್ಥಿನಿ ಮೊಬೈಲ್ ಜಾಸ್ತಿ ನೋಡಬೇಡ ಎಂದು  ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ  ಜಾಸ್ತಿ ಮೊಬೈಲ್ ನೋಡಬೇಡಾ ಅಂದಿದ್ದಕೆ ಬುದ್ಧಿಮಾತು ಹೇಳಿದರು ಓದಿನ ಕಡೆ ಗಮನ ಕೊಡು ಎಂದು  ಮನನೊಂದು ಬಾಲಕಿ ಸೋನಿ (16) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

prajaprabhat

Recent Posts

ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ

ಬೀದರ.11.ಆಗಸ್ಟ್.25:- ಬೀದರ್ ಜಿಲ್ಲೆಯ ಔರಾದ ಬಾ ಪಟ್ಟಣದ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೇರಿಗೆ ಮಾಡಿ ಜನ ಸಾಮಾನ್ಯರಿಂದ ಹಣ ವಸೂಲಿ…

16 minutes ago

ಒಳಮೀಸಲಾತಿ ತೀರ್ಮಾನ ನಂತರ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ  ಮಾಡಲಾಗುವುದು.

ಬೆಂಗಳೂರು.11.ಆಗಸ್ಟ್.25:- ರಾಜ್ಯದಲ್ಲಿ ಒಳಮೀಸಲಾತಿ ಸಂಬಂಧ ರಾಜ್ಯಸರ್ಕಾರ ಸ್ಪಷ್ಟವಾದ ತೀರ್ಮಾನ ತೆಗೆದುಕೊಂಡ ಮೇಲೆ ರಾಜ್ಯಾದ್ಯಂತ ಕಾಲೇಜುಗಳಲ್ಲಿ ಖಾಲಿಯಿರುವ ಗುಡ್ಡೆಗಳು ಭರ್ತಿ ಮಾಡಲಾಗುವುದು…

47 minutes ago

ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ’ಕ್ಕೆ ಅರ್ಜಿ ಆಹ್ವಾನ

ಬೆಂಗಳೂರು.11.ಆಗಸ್ಟ್.25:- ರಾಜ್ಯ ಕಾರ್ಮಿಕ ಇಲಾಖೆ ಮಂಡಳಿಯು ವತಿಯಿಂದ ಕಾರ್ಮಿಕರ ಮಕ್ಕಳಿಗೆ 2025-26 ನೇ ಸಾಲಿನ  ಶೈಕ್ಷಣಿಕ ಸಹಾಯಧನಕ್ಕಾಗಿ ಅರ್ಜಿಗಳನ್ನು ಆಹ್ವಾನ…

1 hour ago

ಭಾರತೀಯ ರೈಲ್ವೆಯಲ್ಲಿ 3,115 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು.11.ಆಗಸ್ಟ್.25:- ಪೂರ್ವ ರೈಲ್ವೆಯಲ್ಲಿ 3,115 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 14 ರಿಂದ ಸೆಪ್ಟೆಂಬರ್ 13,…

2 hours ago

ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ.

ಬೆಂಗಳೂರು.11.ಆಗಸ್ಟ್.25:- ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕೆ ವರದಿಯ (ಎಸ್‌ಇಪಿ) ಶಿಫಾರಸುಗಳ ಪರಿಶೀಲನೆಗೆ ಉನ್ನತ ಶಿಕ್ಷಣ, ಶಾಲಾ ಶಿಕ್ಷಣ…

8 hours ago

ಸಕ್ರಿಯ ರಾಜಕಾರಣಕ್ಕೆ ಬಂದು ನನ್ನ ವಿರುದ್ಧ ಆರೋಪ ಮಾಡಿ : ಡಾ.ಎಂ.ಸಿ.ಸುಧಾಕರ್ ಕಿಡಿ

ಸ್ಟೀಸ್ ಗೋಪಾಲಗೌಡರು ಈ ತಲೆಮಾರಿನವರಲ್ಲ. ಹಿಂದಿನ ತಲೆ ಮಾರಿನವರು. ಅವರು ಹಿರಿಯರಿದ್ದಾರೆ.ಸುಪ್ರಿಂಕೋರ್ಟಿನ ವಿಶ್ರಾಂತ ನ್ಯಾಯಾಧೀಶರಿದ್ದಾರೆ.ಬಹಳ ಗೌರದಿಂದಲೇ ಹೇಳುತ್ತಿದ್ದೇನೆ.ರಾಜಕಾರಣ ಮಾಡುವಂತಿದ್ದರೆ ನೇರವಾಗಿ…

10 hours ago