ಬೀದರ.15.ಫೆ.25:- ಬೀದರ್ ನಗರದ ಮುಖ್ಯ ಶಾಖಾ ಎಸ್ಬಿಐ ಬ್ಯಾಂಕ್ನ ಎಟಿಎಂಗೆ ತುಂಬಲು ತಂದಿದ್ದ 94 ಲಕ್ಷ ರೂಪಾಯಿ ದರೋಡೆ ಹಾಗೂ ಓರ್ವ ಸಿಬ್ಬಂದಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳ ಮಾಹಿತಿಯನ್ನು ಬೀದರ್ ಜಿಲ್ಲಾ ಪೊಲೀಸ್ ಪ್ರಕಟಿಸಿದೆ.
ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ರೂ.5 ಲಕ್ಷ ಬಹುಮಾನ ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ.
ಒಂದು ತಿಂಗಳು ಕಳೆದರೂ ಆರೋಪಿಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಬಹುಮಾನವನ್ನು ಘೋಷಣೆ ಮಾಡಲಾಗಿದೆ.
ಇಬ್ಬರು ಆರೋಪಿಗಳಾದ ಅಮನಕುಮಾರ್ ಸಿಂಗ್ ಹಾಗೂ ಅಲೋಕ್ ಕುಮಾರ್ ಸುಳಿವಿಗೆ ಬಹುಮಾನವನ್ನು ಘೋಷಿಸಲಾಗಿದೆ.
ಕಳೆದ ಜ.16 ರಂದು ಬೈಕ್ ಮೇಲೆ ಬಂದ ಇಬ್ಬರು ದರೋಡೆಕೋರರು ಗುಂಡು ಹಾರಿಸಿ ಹಣವನ್ನು ದೋಚಿ ತೆಲಂಗಾಣದತ್ತ ಎಸ್ಕೇಪ್ ಆಗಿದ್ದರು.
ಅಲ್ಲಿಂದಲೂ ಖದೀಮರು ಪರಾರಿಯಾಗಿದ್ದರು. ಹಣ ದೋಚುವಾಗ ಘಟನೆಯಲ್ಲಿ ಓರ್ವ ಸಿಬ್ಬಂದಿಯನ್ನು ಗುಂಡಿಕ್ಕಿ ಕೊಂದಿದ್ದರು. ಇನ್ನೋರ್ವ ಸಿಬ್ಬಂದಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ.
ಆರೋಪಿಗಳ ಪತ್ತೆಗೆ ಸುಳಿವು ನೀಡಿದವರಿಗೆ ರೂ.5 ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…