ಬೆಂಗಳೂರು, 05.ಪ.25:- ಇಂದು ಬೆಂಗಳೂರನಲ್ಲಿ ಖಾಸಗಿ ಹೋಟೆಲ್ ನಲ್ಲಿ ಬುಧವಾರ “ರಾಜ್ಯ ಉನ್ನತ ಶಿಕ್ಷಣ ಸಚಿವರುಗಳ ಸಮ್ಮೇಳನದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ, ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್” ಇದರು.
👉ತೆಲಾಂಗಣ ಐಟಿ ಮತ್ತು ಕೈಗಾರಿಕೆ ಸಚಿವ ಶ್ರೀಧರ್ ಬಾಬು, 👉ತಮಿಳುನಾಡು ಉನ್ನತ ಶಿಕ್ಷಣ ಸಚಿವ ಡಾ.ಗೋವಿ ಚೆಳಿಯನ್,
👉ಕೇರಳ ಉನ್ನತ ಶಿಕ್ಷಣ ಸಚಿವೆ ಡಾ. ಆರ್ ಬಿಂದು, 👉ಹಿಮಾಚಲ ಪ್ರದೇಶ ಶಿಕ್ಷಣ ಸಚಿವ ರೋಹಿತ್ ಥಾಕುರ್, 👉ಜಾರ್ಖಂಡ್ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಸುದಿವ್ಯ ಕುಮಾರ್ ಭಾಗವಹಿಸಿದ್ದರು.
👉ಮಹಾರಾಷ್ಟ್ರ ಉನ್ನತ ಶಿಕ್ಷಣ ಸಚಿವ ಡಾ. ಚಂದ್ರಕಾಂತ್ ಪಾಟೀಲ್ ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಂಡರು.
ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ,
ತಮಿಳುನಾಡಿನ ವಿಜಯಕುಮಾರ್,
ತೆಲಾಂಗಣದ ದೇವಸೇನಾ,
ಜಾರ್ಖಂಡ್ ನ ರಾಮನಿವಾಸ್ ಯಾದವ್,
ಹಿಮಾಚಲ ಪ್ರದೇಶದ ರಾಕೇಶ್ ಕನ್ವರ್ ಉಪಸ್ಥಿತರಿದ್ದರು.