ಬೇಸಿಗೆ ಶಿಬಿರ ಆಯೋಜನೆ: ಹೆಸರು ನೋಂದಾಯಿಸಿಲು ಮನವಿ

ಬೀದರ.15.ಮೇ.25:- ವಿದ್ಯಾರ್ಥಿಗಳಿಗೆ ಸೃಜನಾತ್ಮಕತೆ ಹಾಗೂ ವೈಜ್ಞಾನಿಕ ಚಿಂತನಾಭಿವೃದ್ಧಿಗೆ ಸಹಾಯವಾಗುವ ಉದ್ದೇಶದಿಂದ 7ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ತಿಗಳಿಗೆ ದಿನಾಂಕ: 15-05-2025 ರಿಂದ 24-05-2025 ರವರೆಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲ್ಲೂಕಾ ಹಂತದಲ್ಲಿ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಸಂಗೀತ, ನೃತ್ಯ, ಚಿತ್ರಕಲೆ, ರಾಕೆಟ್ ತಯ್ಯಾರಿಕೆ ಹಾಗೂ ಖಗೋಳಶಾಸ್ತçದ ಮೇಲೆ ಹ್ಯಾಂಡ್ಸ್ ಆನ್ ತರಬೇತಿಯನ್ನು ಪರಣಿತ ಸಂಪನ್ಮೂಲ ವ್ಯಕ್ತಿಗಳಿಂದ ನೀಡಲಾಗುತ್ತಿದೆ.


ಶಿಬಿರಗಳ ನಡೆಯುವ ಸ್ಥಳಗಳ ಹಾಗೂ ನೋಡಲ್ ಅಧಿಕಾರ ಮೊಬೈಲ್ ವಿವರ: ಔರಾದ (ಬಿ) ಆದರ್ಶ ವಿದ್ಯಾಲಯದಲ್ಲಿ 100 ವಿದ್ಯಾರ್ಥಿಗಳಿಗೆ ನೋಡಲ್ ಅಧಿಕಾರಿ ಜಿ.ಆರ್.ಸಿ.ಔರಾದ.ಬಿ (ಮೊ.7483503360), ಬಸವಕಲ್ಯಾಣ ಸರ್ಕಾರಿ (ಬಾಲಕರ) ಪ್ರೌಢ ಶಾಲೆಯಲ್ಲಿ 100 ವಿದ್ಯಾರ್ಥಿಗಳಿಗೆ ನೋಡಲ್ ಅಧಿಕಾರಿ ಜಿ.ಆರ್.ಸಿ. ಬಸವಕಲ್ಯಾಣ (ಮೊ.9071317625), ಭಾಲ್ಕಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 100 ವಿದ್ಯಾರ್ಥಿಗಳಿಗೆ ನೋಡಲ್ ಅಧಿಕಾರಿ ಜಿ.ಆರ್.ಸಿ. ಭಾಲ್ಕಿ (ಮೊ.8971687267), ಬೀದರ ಕೋರ ಸೈನ್ಸ್ ಆಕ್ಟಿವಿಟಿ ಸೆಂಟರ್ ಹಮೀಲಾಪುರ ರಸ್ತೆ ಬೀದರ (ಅಗಸ್ತç ಪೌಂಡೇಶನ)ದಲ್ಲಿ 100 ವಿದ್ಯಾರ್ಥಿಗಳಿಗೆ ನೋಡಲ್ ಅಧಿಕಾರಿ ಬಿ.ಆರ್.ಸಿ. (ಮೊ. 7259254577) ಹಾಗೂ ಹುಮನಾಬಾದ ತಾಲ್ಲೂಕಿನ ಸರ್ಕಾರಿ (ಬಾಲಕರ) ಪ್ರೌಢ ಶಾಲೆಯಲ್ಲಿ 100 ವಿದ್ಯಾರ್ಥಿಗಳಿಗೆ ನೋಡಲ್ ಅಧಿಕಾರಿ ಬಿ.ಆರ್.ಸಿ. ಹುಮನಾಬಾದ (ಮೊ.9986891973) ಅವರುಗಳು ನೀಡಲಿದ್ದಾರೆ.


ಪ್ರಯುಕ್ತ ಜಿಲ್ಲೆಯ ಆಯಾ ತಾಲ್ಲೂಕಿನ ಕೇಂದ್ರಗಳಲ್ಲಿ ರಚಿಸಲಾದ ಬೇಸಿಗೆ ಶಿಬಿರಗಳಿಗೆ 7ನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು ನೋಂದಾಯಿಸಿಕೊAಡು ಸದರಿ ಶಿಬಿರ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

prajaprabhat

Recent Posts

ʼರೋಹಿತ್ ವೇಮುಲ ಕೇಂದ್ರಕ್ಕೆ ಪತ್ರ ಬರೆದ ವಿಶ್ವಸಂಸ್ಥೆ.

ಬೆಂಗಳೂರು.09.ಜೂನ್.25:- ಕೇಂದ್ರೀಯ ವಿಶ್ವವಿದ್ಯಾಲಯ ಹೈದರಾಬಾದ್ ತೆಲಂಗಾಣಾ ರೋಹಿತ್ ಬೇಮುಲ ಅವರಮೇಲೇ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ, ಜಾತಿ ದೌರ್ಜನ್ಯವನ್ನು…

4 hours ago

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

12 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

12 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

12 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

12 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

13 hours ago