ಕೊಪ್ಪಳ.03.ಜುಲೈ.25:- ಭಾಗ್ಯನಗರ ಪಟ್ಟಣ ಪಂಚಾಯತಿಯ 2022-23ನೇ ಸಾಲಿನ ಶೇ.24.10 ರ ಯೋಜನೆಯ ಎಸ್.ಎಫ್.ಸಿ ಮುಕ್ತನಿಧಿ ಟಿ.ಎಸ್.ಪಿ, ಶೇ.40 ರ ವ್ಯಕ್ತಿಗತ ಕಾರ್ಯಕ್ರಮದ ಯೋಜನೆಯಡಿ ಪರಿಶಿಷ್ಟ ಪಂಗಡದ ಜನಾಂಗದವರಿಗೆ ನಿವೇಶನ ಖರೀದಿಸಲು ಮತ್ತು ಮನೆ ಮೇಲ್ಛಾವಣಿ ದುರಸ್ಥಿಗಾಗಿ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಕಡ್ಡಾಯವಾಗಿ 5 ವರ್ಷಕ್ಕಿಂತ ಹೆಚ್ಚು ವರ್ಷಗಳ ಕಾಲ ಪಟ್ಟಣದಲ್ಲಿ ವಾಸವಾಗಿರಬೇಕು. ಚಾಲ್ತಿ ಸಾಲಿನ ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಕುಟುಂಬದ ಪಡಿತರ ಚೀಟಿ, ಪಾಸ್ಪೋರ್ಟ್ ಅಳತೆಯ ಇತ್ತೀಚಿನ 2 ಭಾವಚಿತ್ರಗಳು, ಪ್ರಸ್ತುತ ವರ್ಷದ ಆಸ್ತಿ ತೆರಿಗೆ ಪಾವತಿಸಿದ ಪ್ರತಿ ಹಾಗೂ ಚಾಲ್ತಿ ವರ್ಷದ ಫಾರಂ.03 ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಜುಲೈ 15 ರೊಳಗೆ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಗಲಕೋಟೆ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಮಕ್ಕಳನ್ನು ಸೆಳೆಯಲು ಭಾರಿ ಪ್ರಯಾಸ ಪಡಬೇಕು. ಆದರೆ, ಬಾಗಲಕೋಟೆಯ ನವನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ…
ಬೆಂಗಳೂರು.05.ಜುಲೈ.25:- ರಾಜ್ಯಾಧ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷೆ-3 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ KSRTC ಬಸ್ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ…
ರಾಯಚೂರು.05.ಜುಲೈ.25: ರಾಯಚೂರು ಜಿಲ್ಲೆ ಕಾರಟಗಿ. ತಾಲ್ಲೂಕಿನ ಬೆನ್ನೂರು ಗ್ರಾಮದ 31ನೇ ವಿತರಣಾ ಕಾಲುವೆ ದಾರಿಯ ತೆರವು ಕಾರ್ಯ ನಡೆಯುತ್ತಿದ್ದು, ಇದರಿಂದ…
ಬೆಂಗಳೂರು.05.ಜುಲೈ .25:- ರಾಜ್ಯ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಸಂಚರಿಸುವಂತ ಪ್ರಯಾಣಿಕರಿಗೆ ಕೆಲವೊಂದು ಬಸ್ಸುಗಳಲ್ಲಿ ಟಿಕೆಟ್ ದರದಲ್ಲಿ ರೌಂಡಪ್ ಎನ್ನುವ ಹೆಚ್ಚುವರಿ…
ಬೆಂಗಳೂರು.04.ಜುಲೈ.25: 26 ನವೆಂಬರ್ 2024 ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಸಂವಿಧಾನ ದಿನಾಚರಣೆಯಲ್ಲಿ ಅಂಬೇಡ್ಕರ್ ಭಾವಚಿತ್ರ ಇಡುವುದನ್ನು ಮರೆತಿದ್ದ ಅಧಿಕಾರಿಯನ್ನು…
ಭಾರತದಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು, ಸಾಮಾನ್ಯವಾಗಿ, ಅಭ್ಯರ್ಥಿಗಳು UGC NET ಪರೀಕ್ಷೆಗೆ ಅರ್ಹತೆ ಪಡೆಯಬೇಕು ಮತ್ತು ಕನಿಷ್ಠ 55% ಅಂಕಗಳೊಂದಿಗೆ ಸ್ನಾತಕೋತ್ತರ…