Categories: ರಾಜ್ಯ

ಭಾರತೀಯ ಜನತಾ ಪಕ್ಷದ ವತಿದಯಿಂದ  ನಮ್ಮ ಭೂಮಿ ನಮ್ಮ ಹಕ್ಕು ವಕ್ಫ್ ಬೋರ್ಡ್ ಹಠವ

ಭಾರತೀಯ ಜನತಾ ಪಕ್ಷದ ವತಿದಯಿಂದ  ನಮ್ಮ ಭೂಮಿ ನಮ್ಮ ಹಕ್ಕು ವಕ್ಫ್ ಬೋರ್ಡ್ ಹಠವ ಹಾಗೂ ಕಾಂಗ್ರೆಸ್ ಸರ್ಕಾರದ  ಪ್ರಯೋಜಿತ ವಕ್ಫ್  ಅಕ್ರಮದ ವಿರುದ್ಧ ಇಂದು ಬೃಹತ್ ಆಂದೊಲನ್ ಪಾಲಗೊಂಡ ಕ್ಷಣ… #

*ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೀದರ್ ಜಿಲ್ಲೆ*

ಆತ್ಮೀಯರೇ …

*”ವಕ್ಫ್ ಅಕ್ರಮದ ವಿರುದ್ಧ ಬೃಹತ್ ಹೋರಾಟ”*

*”ನಮ್ಮ ಭೂಮಿ ನಮ್ಮ ಹಕ್ಕು” ನಮ್ಮ ಭೂಮಿಯನ್ನು ವಕ್ಫ್ ಎಂಬ ಕರಾಳ ಹಸ್ತದಿಂದ ರಕ್ಷಿಸೋಣ.*

ಕಾಂಗ್ರೆಸ್ ಕಬಳಿಕೆಯ ಕುತಂತ್ರದ ವಿರುದ್ಧ ನಮ್ಮ ಹೋರಾಟ, *ಬನ್ನಿ ರೈತ ಬಾಂಧವರೇ, ಸರ್ವ ಸಂಘ ಸಂಸ್ಥೆಯ ಪದಾಧಿಕಾರಿಗಳೇ, ಬುದ್ಧಿಜೀವಿಗಳೇ, ತಾಯಂದಿರೇ, ಅಕ್ಕತಂಗಿಯರೇ ನಾಗರಿಕ ಬಂಧುಗಳೇ ಪಕ್ಷದ ಕಾರ್ಯಕರ್ತರೇ, ಅವರಿವರೆನ್ನದೆ ಪ್ರತಿಯೊಬ್ಬರೂ ಬನ್ನಿ  ಜೊತೆಯಾಗೋಣ, ವಕ್ಫ್ ಕರಾಳ ಕಾನೂನಿನ ಅಂತ್ಯಕ್ಕೆ ನೂತನ ಕಾಯ್ದೆ ತರುತ್ತಿರುವ ಶ್ರೀ ನರೇಂದ್ರ ಮೋದಿಯವರನ್ನು ಬೆಂಬಲಿಸೋಣ

prajaprabhat

Recent Posts

ಸರ್ಕಾರಿ ಕಾಲೇಜುಗಳಲ್ಲಿ ನೇಮಕಾತಿಗಾಗಿ ಯುಜಿಸಿ ನಿರ್ದಿಷ್ಟಪಡಿಸಿದ ಅರ್ಹತೆಗಳನ್ನು ಪೂರೈಸಬೇಕು ಎಂದು ತೀರ್ಪು ನೀಡಿದೆ.

ಬೆಂಗಳೂರು.ಯುಜಿಸಿ ಅತಿಥಿ ಅಧ್ಯಾಪಕರ ಕುರಿತಾದ ಇತ್ತೀಚಿನ ಸುತ್ತೋಲೆಗಳು ಸಾಮಾನ್ಯವಾಗಿ ಅವರ ನೇಮಕಾತಿ, ಅರ್ಹತೆಗಳು ಮತ್ತು ಗೌರವ ಧನಕ್ಕೆ ಸಂಬಂಧಿಸಿದ ವಿಷಯಗಳನ್ನು…

1 hour ago

ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದೆ; ಯುಜಿಸಿ ಅರ್ಹರಿಗೆ ದಿನಕ್ಕೆ 2,200 ವೇತನ ಕಾಲೇಜು ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ.

ಅತಿಥಿ ಉಪನ್ಯಾಸಕರ ವೇತನವನ್ನು UGC Eligibility ಯುಜಿಸಿ ಅರ್ಹತೆ ಹೊಂದಿರುವವರಿಗೆ ದಿನಕ್ಕೆ ರೂ. 1750/- ದರದಲ್ಲಿ ತಿಂಗಳಿಗೆ ಗರಿಷ್ಠ ರೂ.…

1 hour ago

UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ – 2025

ಹೊಸ UGC ನಿಯಮವು ಏಕಕಾಲದಲ್ಲಿ ಎರಡು ಪದವಿಗಳನ್ನು ಪಡೆಯಲು ಅವಕಾಶ ನೀಡುತ್ತದೆ - 2025 ಶೈಕ್ಷಣಿಕ ವರ್ಷಕ್ಕೆ ಪೂರ್ಣ ಮಾರ್ಗಸೂಚಿಗಳು…

2 hours ago

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ* <br>ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ

ಬೀದರ.12.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ…

3 hours ago

ರೋಹಿಣಿ ಸಿಂಧೂರಿ ಸಹಿತ ಮೂವರು IAS ಅಧಿಕಾರಿಗಳು ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು.12.ಜೂನ್.25:- ರಜ್ಯದಲ್ಲಿ IAS ಮತ್ತು IPS ಮೂರು ಅಧಿಕಾರಿಗಳ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ರೋಹಿಣಿ ಸಿಂಧೂರಿ ಸಹಿತ…

3 hours ago

ಮೌಂಟ್ ಎವರೆಸ್ಟ್ ಶಿಖರವನ್ನೇರಿದ ಎನ್‌ಸಿಸಿ ಕೆಡೆಟ್‌ಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸನ್ಮಾನಿಸಿದರು.

ಹೊಸ ದೆಹಲಿ.12.ಜೂನ್.25:- ಇತ್ತೀಚೆಗೆ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳನ್ನು ನವದೆಹಲಿಯಲ್ಲಿ ರಕ್ಷಣಾ ಸಚಿವ…

4 hours ago