ಭಾರತ ಬಿಟ್ಟು ನಾನೆಲ್ಲೂ ಹೋಗಲ್ಲ ಎಂದ ಪಾಕ್ ಪ್ರಜೆ ಸೀಮಾ ಹೈದರ್

ನೋಯ್ಡಾ.26.ಏಪ್ರಿಲ್.25:- ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಂಡ ಕೇಂದ್ರ ಸರ್ಕಾರ  ಭಾರತದ ಪ್ರೇಮಿ ಸಚಿನ್ ಮೀನಾ ಅವರನ್ನು ವರಿಸಲು ಪಾಕ್ ತೊರೆದು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಇದೀಗ ಭಾರತ ಬಿಟ್ಟು ಹೋಗೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.  ಕಟ್ಟುನಿಟ್ಟಿನ ಆದೇಶಗಳನ್ನು ಜಾರಿಗೆ ತಂದಿದ್ದು ಪಾಕ್ ಪ್ರಜೆಗಳಿಗೆ ವೀಸಾ ಕ್ಯಾನ್ಸಲ್ ಮಾಡಿ ಭಾರತದಿಂದ ಗೇಟ್ ಪಾಸ್ ನೀಡಿದೆ.

ಈ‌ ಹಿಂದೆ 2003 ರಲ್ಲಿ ಪ್ರೇಮಿಯನ್ನು ಅರಸಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಪ್ರಜೆಯಾಗಿರುವ 4 ಮಕ್ಕಳ ತಾಯಿ ಸೀಮಾ ಹೈದರ್‌ಗೂ ಇದೀಗ ಸಂಕಷ್ಟ ಉಂಟಾಗಿದೆ.

ಇನ್ನು ಭಾರತದ ಪ್ರೇಮಿ ಸಚಿನ್ ಮೀನಾ ಅವರನ್ನು ವರಿಸಲು ಪಾಕ್ ತೊರೆದು ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಇದೀಗ ಭಾರತ ಬಿಟ್ಟು ಹೋಗೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಪಾಕ್ ಮಗಳು, ಆದರೆ ಈಗ ಭಾರತದ ಸೊಸೆ, ಹಾಗಾಗಿ ನಾನು ಭಾರತದಲ್ಲೇ ಇರುತ್ತೇನೆ.‌ ವೀಸಾ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದ ನಂತರ ಗಡೀಪಾರು ಮಾಡುವ ಭಯದಲ್ಲಿದ್ದಾರೆ ಎಂದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಸೀಮಾ, ನಾನು ಪಾಕಿಸ್ತಾನಕ್ಕೆ ಹೋಗಲು ಬಯಸುವುದಿಲ್ಲ. ನನಗೆ ಭಾರತದಲ್ಲಿಯೇ ಇರಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡುತ್ತೇನೆ. ಅಲ್ಲದೆ ನಾನು ಹಿಂದೂ ಧರ್ಮ ಸ್ವೀಕರಿಸಿದ್ದೇನೆ ಎಂದರು.

ಸೀಮಾ ಹೈದರ್ ಇನ್ನು ಮುಂದೆ ಪಾಕಿಸ್ತಾನಿ ಪ್ರಜೆಯಲ್ಲದ ಕಾರಣ, ಅವರಿಗೆ ಭಾರತದಲ್ಲಿ ವಾಸಿಸಲು ಅವಕಾಶ ನೀಡಲಾಗುವುದು ಎಂದು ಅವರ ವಕೀಲರು ಭರವಸೆ ವ್ಯಕ್ತಪಡಿಸಿದ್ದಾರೆ.

ಸೀಮಾ ಇನ್ನು ಮುಂದೆ ಪಾಕಿಸ್ತಾನಿ ಪ್ರಜೆಯಲ್ಲ. ಅವರು ಗ್ರೇಟರ್ ನೋಯ್ಡಾ ನಿವಾಸಿ ಸಚಿನ್ ಮೀನಾ ಅವರನ್ನು ವಿವಾಹವಾಗಿರುವುದರಿಂದ ಅವರು ಗಡಿಪಾರಿನಿಂದ ಬಚಾವಾಗುವ ಸಾಧ್ಯತೆಗಳಿವೆ.

prajaprabhat

Recent Posts

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

35 minutes ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

1 hour ago

ಆಧಾರ್ ಸೀಡಿಂಗ್ ಮಾಡಿಸುವಂತೆ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸೂಚನೆ.

ರಾಯಚೂರು.11.ಆಗಸ್ಟ್.25: ಇಲ್ಲಿನ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯ ಎಸ್.ಎಸ್.ಎಲ್.ಸಿ ಪ್ರೋತ್ಸಾಹಧನಕ್ಕಾಗಿ 2020 ರಿಂದ 2025ರವರೆಗೆ ಆಧಾರ್…

2 hours ago

ಪರೀಕ್ಷೆಯ ಫಲಿತಾಂಶ ಕಡಿಮೆ ಬಂದಿದ್ರೆ ‘ಶಾಲೆ’ಗಳ ವಿರುದ್ಧ ಕ್ರಮ ರಾಜ್ಯ ಸರ್ಕಾರ ಆದೇಶ

ಬೆಂಗಳೂರು.11.ಆಗಸ್ಟ್.25:- ರಾಜ್ಯದ ಸರ್ಕಾರಿ ಹಾಗೂ ಅನುದಾನಿತ್ ಶಾಲೆಗಳ SSLC ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಪಡೆದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಾಜ್ಯ…

3 hours ago

ಯೂರಿಯಾ, ಡಿಎಪಿ ರಸಗೊಬ್ಬರ ಲಭ್ಯ: ಪ್ರಕಾಶ್ ಚೌಹಾಣ್

ರಾಯಚೂರು.11.ಆಗಸ್ಟ್.25:- ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದಿಂದ 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಯೂರಿಯಾ, ಡಿ.ಎ.ಪಿ ರಸಗೊಬ್ಬರ…

3 hours ago

ಅಗ್ನಿವೀರ್ ಸೇನಾ ಭರ್ತಿ: ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ

ರಾಯಚೂರು.11.ಆಗಸ್ಟ್.25:- ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು…

3 hours ago