ಭೀಮಾ ಕೋರೆಂಗಾವ್ ವಿಜಯೋತ್ಸವ: ಅಂಬೇಡ್ಕ‌ರ ಪುತ್ಥಳಿ ವಿಚಾರದಲ್ಲಿ ಉದ್ವಿಗ್ನ ವಾತಾವರಣ.!

05.ಜಿ.25.ಚಿಕ್ಕಮಗಳೂರು:-ಮೂಡಿಗೆರೆ ಪಟ್ಟಣದಲ್ಲಿ ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕ‌ರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾಲಯನ್ಸ್‌ ವೃತ್ತದಲ್ಲಿ  ವಿಜಯೋತ್ಸವಕ್ಕಾಗಿ ತಂದಿದ್ದ ಅಂಬೇಡ್ಕ‌ರ್ ಪುತ್ಥಳಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ರಾತ್ರಿ ಗೊಂದಲ ನಿರ್ಮಾಣವಾಗಿದ್ದು, ಗಂಭೀರ ಸ್ಥಿತಿ ಏರ್ಪಟ್ಟಿರುವ ಬಗ್ಗೆ ವಾತಾವರಣ ನಿರ್ಮಾನ್ವಾಗಿದೆ.

ಮೂಡಿಗೆರೆ ಗ್ರಾಮ ಜನರು ದಿನಾಂಕ 01.ಜಿ.25. ಭೀಮಾ ಕೋರೆಂಗಾವ್ ವಿಜಯೋತ್ಸವಕ್ಕಾಗಿ ಬೆಂಗಳೂರಿನಿಂದ ಅಂಬೇಡ್ಕ‌ರ್ ಪುತ್ಥಳಿಯನ್ನು ತರಲಾಗಿತ್ತು.

ಅದನ್ನು ಕಾರ್ಯಕ್ರಮದ ಬಲಭಾಗದಲ್ಲಿ ಇಟ್ಟು ಪುಷ್ಪಾರ್ಚನೆ ಮಾಡಲಾಗಿತ್ತು. ಆದರೆ, ಕಾರ್ಯಕ್ರಮ ಮುಗಿದರೂ ಅದನ್ನು ತೆರವು ಮಾಡದೇ ಉಳಿಸಿದ್ದರಿಂದ ಪಟ್ಟಣ ಪಂಚಾಯಿತಿಯಿಂದ ತೆರವಿಗೆ ಸೂಚಿಸಲಾಗಿತ್ತು. ಈ ವೇಳೆ ಆಚರಣಾ ಸಮಿತಿಯ ಕೆಲವರು ತೆರವಿಗೆ ಒಪ್ಪಿಗೆ ಸೂಚಿಸಿದರೆ, ಮತ್ತೆ ಕೆಲವರು ವಿರೋಧ ವ್ಯಕ್ತಪಡಿಸಿದರು ಎನ್ನಲಾಗಿದೆ.

ಇದರಿಂದ ಕೆಲಕಾಲ ಗೊಂದಲ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದ ಪೊಲೀಸರು ಗೊಂದಲವನ್ನು ತಿಳಿಗೊಳಿಸಿದ್ದು, ಆಚರಣಾ ಸಮಿತಿಯ ಪದಾಧಿಕಾರಿಗಳೇ ಪ್ರತಿಮೆಯನ್ನು ತೆರವು ಮಾಡಿ ಪ್ರಕರಣದ ಗೊಂದಲಕ್ಕೆ ತೆರೆ ಎಳೆಯಲಾಯಿತು ಎಂದು ತಿಳಿದು ಬಂದಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಮೆ ಇಟ್ಟಿದ್ದ ಪ್ರದೇಶದಲ್ಲಿ ಪೊಲೀಸ ಬಂದೋಬಸ್ತ್ ಮಾಡ್ಕಾಗಿದೆ.

prajaprabhat

Recent Posts

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

55 minutes ago

ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

ಬೆಂಗಳೂರು.09.ಜೂನ್.25:- ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ರಾಜ್ಯ ಸರ್ಕಾರದಿಂದ 'ಪರಿಶಿಷ್ಟ ಜಾತಿ ಒಳ ಮೀಸಲಾತಿ' ಸಮೀಕ್ಷಾ ಕಾರ್ಯ…

1 hour ago

ಗ್ರೇಟಾ ಥನ್‌ಬರ್ಗ್ ಅವರ ಸಹಾಯ ದೋಣಿ ಗಾಜಾ ಪ್ರವೇಶಿಸುವುದನ್ನು ತಡೆಯುವುದಾಗಿ ಇಸ್ರೇಲ್ ಭರವಸೆ ನೀಡಿದೆ 08 ಜೂನ್, 2025 ರಾಷ್ಟ್ರೀಯ<br>

ಸ್ವೀಡಿಷ್ ಹವಾಮಾನ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಅಂತರರಾಷ್ಟ್ರೀಯ ಕಾರ್ಯಕರ್ತರು ಮತ್ತು ಮಾನವೀಯ ನೆರವಿನೊಂದಿಗೆ ಗಾಜಾ ಪಟ್ಟಿಗೆ ಪ್ರವೇಶಿಸುವ ದತ್ತಿ…

2 hours ago

2025-26ನೇ ಸಾಲಿಗೆ ಪದವಿ ಪೂರ್ವ ಕಾಲೇಜುಗಳಲ್ಲಿ ವಿಷಯವಾರು ಹುದ್ದೆಗಳು ಖಾಲಿ ಇಂದೇ ಅರ್ಜಿ ಹಾಕಿ.

ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ವಿಷಯವಾರು ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳು ನೇಮಕ ಮಾಡಿಕೊಳ್ಳಲು…

2 hours ago

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

9 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

10 hours ago