ಬೀದರ.17.ಮಾರ್ಚ.25:-ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್ಕ್ವಾರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ ಭೂಸೇನಾ ನೇಮಕಾತಿಗೆ ಮಾರ್ಚ್.12 ರಿಂದ ಏಪ್ರಿಲ್ 10 ರವರೆಗೆ ಅಗ್ನಿಪಥ ಆನ್ಲೈನ್ ರೆಜಿಸ್ಟ್ರೇಷನ್ ಆರಂಭಿಸಿದ್ದು, ಜಾಯಿನ್ ಇಂಡಿಯನ್ ಆರ್ಮಿ ವೆಬ್ಸೈಟ್
www.joinindianarmy.nic.in ನಲ್ಲಿ ರ್ಯಾಲಿ ಮೂಲಕ ಈ ಕೆಳಕಂಡ ಜಿಲ್ಲೆಗಳ ಅಭ್ಯರ್ಥಿಗಳು ನೊಂದಣಿ ಮಾಡಿಕೊಳ್ಳಲು ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ ಉಪಾಧ್ಯಾಯ ಅವರು ತಿಳಿಸಿದ್ದಾರೆ.
ಬೆಳಗಾವಿ, ಬೀದರ, ಕಲುಬುರ್ಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳ ನೊಂದಣಿ ಮಾಡಿಕೊಳ್ಳಬಹುದಾಗಿದ್ದು, ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್, ಟ್ರೇಡ್ಮನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು, ಅಗ್ನಿವೀರ್, ಟ್ರೇಡ್ಮನ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು, ಅಗ್ನಿವೀರ್ ಕ್ಲರ್ಕ್, ಸ್ಟೋರ್ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾಹಿತಿಗಾಗಿ ಮಾರ್ಚ್.12 ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್ದಿಂದ ಹೊರಡಿಸಿದ ಅಧಿಸೂಚನೆ ವೀಕ್ಷಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…