ಬೀದರ.14.ಫೆಬ್ರುವರಿ.25: -ಉತ್ತರ ಪ್ರದೇಶದ ಪ್ರಯಾಗರಾಜ್ನ ಮಹಾ ಕುಂಭಮೇಳಕ್ಕೆ ತೆರಳಲು ಬೀದರ ಸಂಸದರಾದ ಸಾಗರ ಖಶ್ವರ ಖಂಡ್ರೆ ಅವರ ಮನವಿ ಮೇರೆಗೆ ಇಂದು ಬೀದರನಿಂದ ಪ್ರಯಾಗರಾಜ್ಗೆ ತೆರಳುವ ವಿಶೇಷ ರೈಲಿಗೆ ಸಂಸದರು ಚಾಲನೆ ನೀಡಿದರು.
ಯತ್ರಾರ್ಥಿಗಳಿಗೆ ಸುಖರ ಪ್ರಯಾಣಕ್ಕೆ ಶುಭ ಹಾರೈಸಿದರು.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…