ಮಹಾರಾಷ್ಟ್ರದಲ್ಲಿ ಮಹಾಯುವತಿ ಸರ್ಕಾರ ಸದೃಢವಾಗಿದೆ: ಶಿಂಧೆ, ಫ‌ಡ್ನವೀಸ್‌, ಅಜಿತ್‌ ಪವಾರ್‌ ಸ್ಪಷ್ಟನೆ

ಮುಂಬೈ.03.ಮಾರ್ಚ್.25:- ಮಹಾರಾಷ್ಟ್ರದಲ್ಲಿ ಮಹಾಯುವತಿ ಸರ್ಕಾರ ಬಗ್ಗೇ ಜನ ಹೂಹ ಪೋಹಗಾಳಿ ಎಬ್ಬಿಸಿದ್ದಾರೆ ಅಧಿಕಾರದಲ್ಲಿರುವ “ಮಹಾಯುತಿ’ ಮೈತ್ರಿಕೂಟದಲ್ಲಿ ಭಿನ್ನಮತ ಉಂಟಾಗಿದೆ ಎಂಬ ಎಂಬ ವದಂತಿಗಳ ಬೆನ್ನಲ್ಲೇ ಮೈತ್ರಿಕೂಟದಲ್ಲಿರುವ ಮೂವರು ನಾಯಕರು ಸ್ಪಷ್ಟನೆ ಕೊಟ್ಟಿದ್ದು, ಮಹಾಯುತಿ ಸದೃಢವಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಸಿಎಂ ಫ‌ಡ್ನವೀಸ್‌, ಡಿಸಿಎಂ ಅಜಿತ್‌ ಪವಾರ್‌ ಸಮ್ಮುಖದಲ್ಲಿ ಮಾತನಾಡಿದ ಏಕನಾಥ ಶಿಂಧೆ, ನೀವು ಎಷ್ಟಾದರೂ ವದಂತಿ ಹಬ್ಬಿಸಿ.ಮಹಾರಾಷ್ಟ್ರದ ಬಿರು ಬಿಸಿಲಿನಲ್ಲಿ ನಾವು ಶೀತಲ ಸಮರ ಮಾಡುವುದಾದರೂ ಹೇಗೆ’ ಎಂದು ಹಾಸ್ಯಚಟಾಕಿ ಹಾರಿಸಿದ್ದಾರೆ.

ಈ ಮೂಲಕ ಮೈತ್ರಿಕೂಟದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ನಮ್ಮ 2ನೇ ಬಜೆಟ್‌ ಅಧಿವೇಶನವಾಗಿದೆ.

ಆದರೆ ಈ ಬಾರಿ ನಮ್ಮ ಪಾತ್ರಗಳು ಬಲಾಗಿವೆಯಷ್ಟೇ. ಅಜಿತ್‌ ಅಣ್ಣ ಪಾತ್ರ ಹಾಗೇ ಉಳಿದುಕೊಂಡಿದೆ’ ಎಂದು ಶಿಂಧೆ ಹೇಳಿದ್ದಾರೆ.

ಫ‌ಡ್ನವೀಸ್‌ ಮಾತನಾಡಿ ಮಹಾಯುತಿಯಲ್ಲಿ ಒಡಕು ಪ್ರಶ್ನಿಸುತ್ತಿರುವ ವಿಪಕ್ಷದ ಒಕ್ಕೂಟ ಸದೃಢವಾಗಿದೆ ಯೇ’ ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಫ‌ಡ್ನವೀಸ್‌ ನಡೆಸಿದ ಸಭೆಗೆ ಏಕನಾಥ ಶಿಂಧೆ ಗೈರಾಗಿದ್ದಾಗ ಮೈತ್ರಿಕೂಟದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿ ಕೇಳಿಬಂದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಶಿಂಧೆ ನನ್ನನ್ನು ಹಗುರವಾಗಿ ಪರಿಗಣಿಸಬೇಡಿ ಎಂದಿದ್ದರು.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

2 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

3 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

6 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

6 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

6 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

6 hours ago