ಮುಂಬೈ, 05.ಫ.25:ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಹಕ್ಕಿ ಜ್ವರ ತಾಂಡವಾಡುತ್ತಿದೆ. ಮಹಾರಾಷ್ಟ್ರ ಸರ್ಕಾರ ಹಕ್ಕಿಜ್ವರವನ್ನು ಮಟ್ಟ ಹಾಕಲು ಸಕಲ ತಯಾರಿ ನಡೆಸುತ್ತಿದೆ. ಇದೀಗ ಮಹಾರಾಷ್ಟ್ರದ ಚಂದಾಪುರ ಜಿಲ್ಲೆಯಲ್ಲಿ ಹಕ್ಕಿಜ್ವರ ವಿಪರೀತ ಏರಿಕೆಯಾದ ಕಾರಣ ಈ ಗ್ರಾಮವನ್ನು ಎಚ್ಚರಿಕೆಯ ವಲಯ ಎಂದು ಜಿಲ್ಲಾ ಆಡಳಿತ ಘೋಷಣೆ ಮಾಡಿದೆ.
ಮಹಾರಾಷ್ಟ್ರ ರಾಜ್ಯದ ಗಡಿಭಾಗ ರಾಜ್ಯಗಳೂ ಮತ್ತು ಜಿಲ್ಲೆಗಳು ತುಂಬಾ ಯೆಚಾರಿಕೆ ವಹಿಸುಬೇಕಾಗಿದೆ. ಬಹಳಷ್ಟು ಗಡಿ ಜಿಲ್ಲೆಯವರು ಅವರ ದೈನಂದಿನ ವ್ಯಾರ್ಹರ್ಗಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಾರೆ.
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಅಧಿಕವಾಗಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ಕಠಿಣ ಕ್ರಮವನ್ನು ಅನುಸರಿಸುತ್ತಿದೆ.
ಜನವರಿ 25ರಂದು ಮಂಗ್ಲಿ ಗ್ರಾಮದಲ್ಲಿ ಹಕ್ಕಿ ಜ್ವರ ಏಕಾಏಕಿ ದಿಢೀರ್ ಏರಿಕೆ ಕಂಡಿತ್ತು. ಇದರಿಂದಾಗಿ ಪಶು ಸಂಗೋಪನ ಅಧಿಕಾರಿಗಳು ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಹಕ್ಕಿ ಜ್ವರ ದೃಢಪಟ್ಟಿತ್ತು. ಹೀಗಾಗಿ ಮಂಗ್ಲಿ ಗ್ರಾಮವನ್ನು ಸೇರಿ ಸುತ್ತಮುತ್ತಲಿನ 10 ಕಿ.ಮೀ ಪ್ರದೇಶಗಳನ್ನ ಎಚ್ಚರಿಕೆ ವಲಯ ಎಂದು ಘೋಷಿಸಿದೆ.
ಎಚ್ಚರಿಕೆ ವಲಯಗಳಲ್ಲಿ ವಾಹನ ಓಡಾಟ ನಿಷೇಧ ಹೇರಲಾಗಿದೆ. ಹಾಗೆಯೇ ಮೃತ ಕೋಳಿ, ಹಕ್ಕಿಗಳ ಆಹಾರ ಅಥವಾ ಮೊಟ್ಟೆ ಇತ್ಯಾದಿಗಳನ್ನ ಉಪಯೋಗಿಸ ಬಾರದಂತೆ ಸೂಚನೆ ನೀಡಲಾಗಿದೆ.
ಪ್ರದೇಶದ ಸುತ್ತಲಿನ ಚಿಕನ್ ಅಂಗಡಿಗಳನ್ನು ಕೂಡ ಮುಚ್ಚಲಾಗಿದೆ. ಈ ಮೂಲಕ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಹಕ್ಕಿ ಜ್ವರವನ್ನ ಹೊಡೆದೋಡಿಸಲು ಸಕಲ ಸಿದ್ಧತೆ ನಡೆಸಿದೆ.
ಮಹಾರಾಷ್ಟ್ರ ಸರ್ಕಾರ ಎಚ್ಚರಿಕೆ ವಲಯಗಳಲ್ಲಿ ವಾಹನ ಓಡಾಟ ನಿಷೇಧ ಹೇರಲಾಗಿದೆ. ಹಾಗೆಯೇ ಮೃತ ಕೋಳಿ, ಹಕ್ಕಿಗಳ ಆಹಾರ ಅಥವಾ ಮೊಟ್ಟೆ ಇತ್ಯಾದಿಗಳನ್ನ ಉಪಯೋಗಿಸ ಬಾರದಂತೆ ಸೂಚನೆ ನೀಡಲಾಗಿದೆ.
ಮಹಾರಾಷ್ಟ್ರ ಗಡಿಭಾಗ ಜಿಲೆಗಳಲಿ ತುಂಬಾ ಯೆಚರಿಕೆ ವಹಿಸಬೇಕಿದೆ
ಮಿರೇ ಅಸೆಟ್ ಫೌಂಡೇಷನ್ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…
ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…
ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್ನಲ್ಲಿ…
ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…
ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…
ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…