ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ ೯ ರಂದು ವಿವಿಧ ಕ್ರೀಡೆಗಳು -ಸೋಮಶೇಖರ ಬಿರಾದಾರ ಚಿದ್ರಿ

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೀದರ.06.ಮಾರ್ಚ್.25:-ಮಹಿಳಾ ದಿನಾಚರಣೆಯ ಅಂಗವಾಗಿ ದಿನಾಂಕ:೦೯/೦೩/೨೦೨೫ ರಂದು ಮಹಿಳಾ ಸರಕಾರಿ ನೌಕರರಿಗೆ ವಿವಿಧ ಕ್ರೀಡೆಗಳನ್ನು ಬೀದರನ ಸರ್ಕಾರಿ ನೌಕರರ ಸಮುದಾಯ ಭವನದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ನೂತನ ಜಿಲ್ಲಾ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ಅವರು ಪತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


    ನೂತನವಾಗಿ ಪ್ರಸಕ್ತ ಸಾಲಿಗೆ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಸೋಮಶೇಖರ ಬಿರಾದಾರ ರವರ ನೇತೃತ್ವದಲ್ಲಿ ದಿ. ೦೯/೦೩/೨೦೨೫ ರಂದು ಬೆಳಿಗ್ಗೆ ೧೦:೦೦ ಗಂಟೆಯಿAದ ಸರಕಾರಿ ನೌಕರರ ಸಮುದಾಯ ಭವನ ಪ್ರತಾಪ ನಗರ ಬೀದರನಲ್ಲಿ ಮಹಿಳಾ ಸರಕಾರಿ ನೌಕರರಿಗೆ ಒಂದು ದಿನದ ಕ್ರೀಡೆಗಳು ಆಯೋಜಿಸಲಾಗಿದ್ದು ಸದರಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಇಲಾಖೆಗಳ ಮಹಿಳಾ ಸಿಬ್ಬಂದಿಳಿಗೆ ಭಾಗವಹಿಸಲು ಕೋರಿದ್ದಾರೆ.


  ಹೆಚ್ಚಿನ ಮಾಹಿತಿಗಾಗಿ ಮನೋಹರ ಕಾಶಿ -೯೯೮೬೩೭೨೦೯೪, ಕೃಷ್ಣ -೮೭೯೨೨೭೩೯೫೪, ರೂಪಾ ಕೋರಿ-೯೪೮೧೪೪೯೭೧೯, ಶ್ರೀಮಂತ ಸಪಾಟೆ ೯೮೪೪೩೮೮೮೧೪ ರವರಿಗೆ ಸಂಪರ್ಕಿಸಲು ಕೋರಿದೆ.


ಆಯೋಜಿಸಲಾದ ಕ್ರೀಡೆಗಳು ಇಂತಿವೆ. ೧) ಮ್ಯೂಸಿಕಲ್ ಚೇರ್, ೨) ನಿಂಬೆಹಣ್ಣಿನ ಆಟ, ೩) ಬಲೂನ್ ಸ್ಪರ್ಧೆ, ಹಗ್ಗಜಗ್ಗಾಟ, ೫)ರಂಗೋಲಿ ಸ್ಪರ್ಧೆ (ವಿ. ಸೂ. ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸುವ ಮಹಿಳಾ ನೌಕರರ ಸ್ಪರ್ಧಾಳುಗಳು ರಂಗೋಲಿಗೆ ಬೇಕಾಗುವ ಸಾಮಗ್ರಿಗಳು ಬಣ್ಣಗಳು ಸ್ವತ: ತೆಗೆದುಕೊಂಡು ಬರಬೇಕು. ಎಂದವರು ತಿಳಿಸಿದ್ದಾರೆ.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

prajaprabhat

Recent Posts

ಬೀದರ: ಪತ್ರಿಕಾ ಗೋಷ್ಟಿಗೆ ಅವ್ಹಾನ

ಬೀದರ.09.ಜೂನೆ.25:- ನಾಳೆ ದಿನಾಂಕ 10. ಜೂನ್ ಬೆಳಿಗ್ಗೆ 10.00 ಗಂಟೆಗೆ ಪತ್ರಿಕಾ ಗೋಷ್ಟಿಗೆ ಅವ್ಹಾನ ನಾಳೆ(10/06/2025) ಮಂಗಳವಾರ ಬೆಳಿಗ್ಗೆ 10.00…

44 minutes ago

೨೧ ದಿನಗಳ ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ<br>

ಬೀದರ.09.ಜೂನ್.25:- ಕ್ರೀಡಾ ತರಬೇತಿ ಸಂಪನ್ನ, ಪ್ರಮಾಣ ಪತ್ರ ವಿತರಣೆ ಕ್ರೀಡೆಗಳಿಂದ ದೈಹಿಕ, ಬೌದ್ಧಿಕ ಬೆಳವಣಿಗೆಯಾಗುತ್ತದೆ - ರಾಜಶೇಖರ ಜವಳೆ ಕ್ರೀಡೆಗಳಿಂದ…

48 minutes ago

ಆಧುನಿಕ ಕೋಳಿ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ, ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡ ರಸ್ತೆ, ಬೀದರನಲ್ಲಿ ಎರಡು ದಿವಸ…

55 minutes ago

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಬೆಸ್ತ, ಅಂಬಿಗ/ಅAಬಿ, ಗಂಗಾಮತ, ಕಬ್ಬಲಿಗೆ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ…

57 minutes ago

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.09.ಜೂನ್.25:- ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ…

59 minutes ago

ಮೂರು ತಿಂಗಳಲ್ಲಿ ಸರಕಾರಕ್ಕೆ ಪ್ರಾದೇಶಿಕ ಅಸಮತೋಲನ<br>ನಿವಾರಣಾ ಸಮಿತಿಯ ವರದಿ ಸಲ್ಲಿಕೆ-ಅಧ್ಯಕ್ಷ ಪ್ರೊ.ಗೋವಿಂದರಾವ್

ಬೀದರ.09.ಜೂನ್.25:- ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಶಿಕ್ಷಣ, ಆರೋಗ್ಯ, ತಲಾ ಆದಾಯ, ಕೃಷಿ, ಹೈನುಗಾರಿಕೆ, ಕೈಗಾರಿಕೆ, ಸೇವಾ ಕ್ಷೇತ್ರ ಹಾಗೂ ಸಾಮಾಜಿಕ…

1 hour ago