ಬೀದರ.03.ಫೆಬ್ರುವರಿ.25: -ನಗರದ ನೌಬಾದ ಯಲ್ಲಾಲಿಂಗ್ ಕಾಲೋನಿಯ ನಿವಾಸಿಯಾದ ಮಹಾದೇವಿ ತಂದೆ ಪೀರಪ್ಪ ಮೇತ್ರೆ (ವ:69 ವರ್ಷ) ಇವರು ದಿನಾಂಕ: 19-01-2025 ರಂದು ಮಹಾಡೋಣಗಾಂವಕ್ಕೆ ಹೋಗುತ್ತೇನೆಂದು ಹೇಳಿ ಹೋಗಿ ಕಾಣೆಯಾಗಿರುತ್ತಾಳೆ.
ಕಾಣೆಯಾದ ಮಹಿಳೆಯು 5 ಅಡಿ 4 ಇಂಚ್ ಎತ್ತರ ಇದ್ದು, ಕೋಲು ಮುಖ, ತೆಳ್ಳನೆ ಮೈಕಟ್ಟು, ಗೂನು ಬೆನ್ನು, ಗೋಧಿ ಮೈಬಣ್ಣ ಹೊಂದಿದ್ದು, ಮನೆಯಿಂದ ಹೋಗುವಾಗ ಮೈಮೇಲೆ ಮೆಹಂದಿ ಬಣ್ಣದ ಸೀರೆ ಧರಿಸಿರುವ ಇವರು ಕನ್ನಡ, ಮರಾಠಿ ಭಾಷೆಯಲ್ಲಿ ಮಾತನಾಡುತ್ತಾಳೆ.
ಈ ಚಹರೆಯುಳ್ಳ ಮಹಿಳೆ ಎಲ್ಲಿಯಾದರೂ ಪತ್ತೆಯಾದಲ್ಲಿ ಪೊಲೀಸ್ ಇನ್ಸ್ಪೇಕ್ಟರ್, ಬೀದರ ನೂತನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೇಕ್ಟರ್ ದೂರವಾಣಿ ಸಂಖ್ಯೆ: 9480803446 , ಬೀದರ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ: 08482-226704 , ನೂತನ ನಗರ ಪೊಲೀಸ್ ಠಾಣೆ ಬೀದರ ದೂರವಾಣಿ ಸಂಖ್ಯೆ: 08482-228256 ಗೆ ಸಂಪರ್ಕಿಸುವಂತೆ ನೂತನ ನಗರ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…