ಕೊಪ್ಪಳ.28.ಜೂನ್.25:-2025-26ನೇ ಸಾಲಿನ ಜಿಲ್ಲಾ ವಲಯದ ಯೋಜನೆಗಳಾದ ಒಳನಾಡು ಮೀನುಗಾರಿಕೆ ಅಭಿವೃದ್ಧಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಉಚಿತ ವಿತರಣೆ (ಪ.ಜಾತಿ ಮತ್ತು ಪ.ಪಂಗಡ ವರ್ಗದವರಿಗೆ ಮಾತ್ರ) ಹಾಗೂ ಮೀನು ಮಾರುಕಟ್ಟೆ ಮತ್ತು ಮತ್ಸö್ಯ ವಾಹಿನಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ದ್ವಿಚಕ್ರವಾಹನ ಮತ್ತು ಐಸ್ಬಾಕ್ಸ್ ಖರೀದಿಗೆ ಸಹಾಯಧನ ಮತ್ತು ಯಲಬುರ್ಗಾ ತಾಲೂಕಿಗೆ ಮಾತ್ರ ನಾಲ್ಕು ಚಕ್ರ ವಾಹನ ಖರೀದಿಗೆ ಸಹಾಯಧನ ವಿತರಿಸಲು ತಾಲೂಕಾವಾರು ಗುರಿ ನಿಗದಿಯಾಗಿರುತ್ತವೆ. ಸರ್ಕಾರದ ಮಾರ್ಗಸೂಚಿ ಹಾಗೂ ಲಭ್ಯವಿರುವ ಅನುದಾನದ ಮೇರೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.
ಕೊಪ್ಪಳ, ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ಅರ್ಹ/ಆಸಕ್ತ ವೃತ್ತಿಪರ ಮೀನುಗಾರರು ಹಾಗೂ ಮೀನುಗಾರಿಕೆ ಸಹಕಾರ ಸಂಘಗಳು ಜುಲೈ 20 ರೊಳಗೆ ಕೊಪ್ಪಳ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ.28.ಜೂನ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರುಗಳಾದ ಶಶಿಧರ್ ಕೋಸಂಬೆ, ಶೇಖರ್ಗೌಡ ಜಿ.ರಾಮತ್ನಾಳ್ ಹಾಗೂ ಡಾ.ತಿಪ್ಪೇಸ್ವಾಮಿ ಕೆ.ಟಿ.…
ಬೀದರ.28.ಜೂನ್.25:- ಬೀದರನ ಮುಲ್ತಾನಿ ಕಾಲೋನಿಯ ನಿವಾಸಿಯಾದ ಶೇಖ ಅಜಿರೋದ್ದಿನ್ ತಂದೆ ಶೇಖ ಬೂಲಬುಲ (25) ಇತನು ದಿನಾಂಕ:27-05-2025 ರಂದು ಮನೆಯಿಂದ…
ಬೀದರ.28.ಜೂನ್.25:- ಭಾರತ ಸಂಸ್ಕೃತಿಯಲ್ಲಿ ಮಾದಕ ವಸ್ತುಗಳಿಗೆ ನೆಲೆಯಿಲ್ಲ ಆದರು ನಮ್ಮ ಈಗಿನ ಯುವ ಪಿಳಿಗೆ ಮಾದಕ ವಸ್ತುಗಳಿಗೆ ಬಲಿಯಾಗುತ್ತಿದ್ದಾರೆ ಇದರಿಂದ…
ಬೀದರ.28.ಜೂನ್.25:-ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಕೃಷಿ ಕ್ಷೇತ್ರವು ಕಲುಷಿತಗೊಂಡಿರುತ್ತದೆ ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ…
ಬೀದರ.28.ಜೂನ್.25:- ಹುಟ್ಟುವ ಮಗುವಿನಿಂದ ಸಾಯುವ ವಯೋವೃದ್ಧದವರೆಗೂ ಸ್ವಚ್ಚಂದ ಜೀವನ ನಡೆಸಲು ನಮ್ಮ ಸಂವಿಧಾನದಲ್ಲಿ ಕಾನೂನು ರಚಿಸಲಾಗಿದೆ ಎಂದು ಹಿರಿಯ ಸಿವಿಲ್…
ಬೀದರ.28ಜೂನ್.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ: ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ…