10 ಡಿಸೆಂಬರ್ 24 ಮುಂಬೈ ಕಳೆದ ರಾತ್ರಿ ಮುಂಬೈನ ಕುರ್ಲಾ ಪ್ರದೇಶದಲ್ಲಿ ಸಂಭವಿಸಿದ ಬೆಸ್ಟ್ ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏಳಕ್ಕೆ ಏರಿದೆ. ಈ ದುರಂತ ಘಟನೆಯಲ್ಲಿ ಗಾಯಗೊಂಡಿರುವ ನಲವತ್ತೊಂಬತ್ತು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏತನ್ಮಧ್ಯೆ, ಬೆಸ್ಟ್ ಬಸ್ ಚಾಲಕ ಸಂಜಯ್ ಮೋರೆ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಡಿಸೆಂಬರ್ 21 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
Source:air
ಕೆಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಐ.ಹೆಚ್.ಎಮ್ ಮತ್ತು ಎಫ್.ಸಿ.ಐ ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು…
ಕೊಪ್ಪಳ.23.ಜೂನ್.25:-ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಸ್ವಯಂ…
ಕೊಪ್ಪಳ.23.ಜೂನ್.25:-2025-26ನೇ ಸಾಲಿನ ತುಂಗಭದ್ರಾ ಜಲಾಶಯದ ಮುಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು…
ಯಳಂದೂರು.23.ಜೂನ್.25:- ತಾಲ್ಲೂಕಿನ ಕೆಸ್ತೂರು, ಮದ್ದೂರು, ದುಗ್ಗಹಟ್ಟಿ,ಯರಿಯೂರು ಗ್ರಾಮಗಳಲ್ಲಿ ಶಾಸಕ ಎ ಆರ್ ಕೃಷ್ಣಮೂರ್ತಿ ರವರು ಉಪ್ಪಾರ ಸಮುದಾಯ ಭವನಗಳ ನಿರ್ಮಾಣ…
ಬೆಂಗಳೂರು.23.ಜೂನ್.25:- ರಾಜ್ಯ ಸರ್ಕಾರ ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ತರಬೇತಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪರಿಶಿಷ್ಠ ಕಲ್ಯಾಣ ಇಲಾಖೆ…
ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ವಿಷೇಶ ತರಬೇತಿ ಕೇಂದ್ರಕ್ಕೆ ಶಿಕ್ಷಕರಾಗಲು ಎರಡು…