ಮೂರು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟನೆ!


10 ಡಿಸೆಂಬರ್24.:- ಉದ್ಯಮಗಳನ್ನು ಪ್ರಾರಂಭಿಸಲು ಬೇಕಾಗುವ ಎಲ್ಲಾ ಮಾಹಿತಿಗಳನ್ನು ಪಡೆದು ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಿ ಆರ್ಥಿಕವಾಗಿ ಅಭಿವೃಧ್ಧಿ ಸಾಧಿಸಬೇಕು ಎಂದು ಪ್ರಕಾಶ ಸೂರ್ಯವಂಶಿ, ಉಪ ನಿರ್ದೇಶಕರು ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಜಿಲ್ಲಾ ಪಂಚಯಾತ ಬೀದರ ಅವರು ಹೇಳಿದರು.


ಅವರು ಇತ್ತೀಚಿಗೆ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು ಮತ್ತು ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರ (ಸಿಡಾಕ್),ಬೀದರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲ್ಭೆಜು ಬೀದರ ಇವರ ಸಂಯುಕ್ತಾಶ್ರಯದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಮೂರು ದಿನಗಳ ಉದ್ಯಮಶಿಲಾತಾಭೀವೃದ್ಧಿ ತರಬೇತಿ ಕಾರ್ಯಕ್ರವ್ಮದಲ್ಲಿ ಭಾಗವಹಿಸಿ ಮಾತನಾಡಿದರು.
ಸ್ವಯಂ ಉದ್ಯಮಗಳ ಸ್ಥಾಪನೆ ಮಾಡುವ ವಿಧಾನ, ಸ್ವಯಂ ಉದ್ಯೋಗಕ್ಕೆ ಇರುವ ಸೌಲಭ್ಯಗಳ ಕುರಿತು ಮಾಹಿತಿ, ಉದ್ದಿಮೆಯನ್ನು ಆಯ್ಕೆ ಮಾಡುವ ವಿಧಾನ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಸಮೀಕ್ಷೆ ಮಾಡುವ ವಿಧಾನ ಬ್ಯಾಂಕ್ ವ್ಯವಹಾರಗಳು, ಉದ್ಯಮ ಸ್ಥಾಪನೆಗೆ ಇರುವ ಸಾಲ ಸೌಲಭ್ಯಗಳು ಮತ್ತು ಇತರ ಸಂಬAಧಪಟ್ಟ ವಿಷಯಗಳ ಬಗ್ಗೆ ತರಬೇತಿ ನೀಡಲಾಗುತ್ತದೆ. ಕೈಗಾರಿಕಾ ಮತ್ತು ಸೇವಾ ವಿಭಾಗದಲ್ಲಿ ಉದ್ಯಮಗಳನ್ನು ಪ್ರಾರಂಭಿಸಲು ಸಾಕಷ್ಟು ಅವಕಾಶಗಳು ಲಭ್ಯವಿರುತ್ತದೆ. ನಮ್ಮ ದೇಶದಲ್ಲಿ ಯುವ ಜನ ಹೆಚ್ಚಿನ ಸಂಖೆಯಲ್ಲಿದ್ದು ಬುಧ್ಧಿವಂತರಿದ್ದಾರೆ ಹಾಗೂ ಸಣ್ಣ ಪ್ರಮಾಣದ ಉತ್ಪಾದನಾ ಚಟುವಟಿಕೆ ಮತ್ತು ಸೇವಾ ಚಟುವಟಿಕೆಗಳನ್ನು ಸ್ಥಾಪಿಸಲು ಹೆಚ್ಚಿನ ಅವಕಶವಿರುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಬೀದರ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಮನೋಜಕುಮಾರ ಕುಲP್ಪರ್ಣಿ, ಅಶ್ಫಕ ಅಹ್ಮದ, ಉಪನ್ಯಾಸಕರು ಸಿಡಾಕ್ ಬೀದರ, ಶ್ರೀನಿವಾಸ ರೆಡ್ಡಿ, ಉಪನ್ಯಾಸಕರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬೀದರ, ಡಾ. ವಿದ್ಯಾ ಪಾಟೀಲ,ಉಪನ್ಯಾಸಕರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬೀದರ, ಮಲ್ಲಪ್ಪಾ, ಜಿಲ್ಲಾ ತರಬೇತಿ ಅಧಿಕಾರಿ, ಸಿಡಾಕ್,ಬೀದರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಶೃತಿ,.ಬಿ.ಕಾಂ ಅಂತಿಮ ವರ್ಷದ ವಿದ್ಯಾಥಿನಿ ನಿರೋಪಿಸಿದರು ಹಾಗು ಸ್ವಾಗತಿಸಿದರು, ವಂದಿಸಿದರು,

prajaprabhat

Recent Posts

ವಿದ್ಯಾರ್ಥಿ ವೇತನ ಕೈಪಿಡಿ: ಮಿರೇ ಅಸೆಟ್ ಫೌಂಡೇಷನ್‌

ಮಿರೇ ಅಸೆಟ್ ಫೌಂಡೇಷನ್‌ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹತೆ: ಅರ್ಜಿದಾರರು ಹಿಂದಿನ…

7 hours ago

AllA ಅವರ “ಯೋಗ ಸಮಾವೇಶ” ಕಾರ್ಯಾಗಾರ ಇಂದು ಪ್ರಾರಂಭವಾಗಿದೆ

ಹೊಸ ದೆಹಲಿ.09.ಜೂನ.25:- ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಅಖಿಲ ಭಾರತ ಆಯುರ್ವೇದ ಸಂಸ್ಥೆ (AIIA) ಇಂದಿನಿಂದ ಯೋಗ ಸಮಾವೇಶ ಎಂಬ…

7 hours ago

ಸಿಕ್ಕಿಂನ ಭೂಕುಸಿತ ಪ್ರದೇಶಗಳಿಂದ 28 ನಾಗರಿಕರು ಮತ್ತು 20 ಸೈನಿಕರನ್ನು ವಿಮಾನದ ಮೂಲಕ ರಕ್ಷಿಸಲಾಗಿದೆ.

ಹೊಸ ದೆಹಲಿ.09.ಜೂನ್.25:- ಭಾರೀ ಮಳೆಯಿಂದಾಗಿ ಉಂಟಾದ ಹಲವಾರು ಭೂಕುಸಿತಗಳಿಂದಾಗಿ ಈ ಪ್ರದೇಶದಲ್ಲಿ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಉತ್ತರ ಸಿಕ್ಕಿಂನ ಚಾಟೆನ್‌ನಲ್ಲಿ…

7 hours ago

ಪ್ರತ್ಯೇಕತೆಯಿಂದ ನಾವೀನ್ಯತೆಯವರೆಗೆ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ಅಡಿಯಲ್ಲಿ ಒಂದು ದಶಕದ ಪರಿವರ್ತನೆ.

ಹೊಸ ದೆಹಲಿ.09.ಜೂನೆ.25:- ಸೇವಾ, ಸುಶಾಸನ ಮತ್ತು ಗರೀಬ್ ಕಲ್ಯಾಣ್ ತತ್ವಗಳಿಂದ ನಡೆಸಲ್ಪಡುವ ಭಾರತವು ಒಂದು ದಶಕದ ಗಮನಾರ್ಹ ಪರಿವರ್ತನೆಗೆ ಒಳಗಾಗಿದೆ.…

7 hours ago

ಗ್ರಾ.ಪಂ.ಗಳಲ್ಲಿ ಅರ್ಹ ಆಸ್ತಿಗಳಿಗೆ ಇ-ಸ್ವತ್ತು ಅಭಿಯಾನ : ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು.09.ಜೂನ್.25:- ರಾಜ್ಯ ಸರ್ಕಾರದಿಂದ ಗ್ರಾಮೀಣ ಜನತೆಗೆ ಆಸ್ತಿ ವಿವರಗಳ ವಹಿಯಲ್ಲಿ ಮಾಲೀಕನ ಹೆಸರು, ಸೇರ್ಪಡೆ, ಬದಲಾವಣೆ ಶುಲ್ಕವನ್ನು ನಮೂನೆ 9…

8 hours ago

ರಾಜ್ಯದಲ್ಲಿ ನಾಳೆಯಿಂದ ಭಾರೀ ಮಳೆ’ ಈ ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

ಈ ಜಿಲ್ಲೆಗಳಲ್ಲಿ Yellow Alert ಬಳ್ಳಾರಿ, ದಾವಣಗೆರೆ, ಕೊಡಗು ಯಲ್ಲೋ ಅಲರ್ಟ್ ಬೆಂಗಳೂರು.09.ಜೂನ್.25:- ಕರ್ನಾಟಕದಲ್ಲಿ (Karnataka Rain) ಮೇ ಅಂತ್ಯದಿಂದ…

10 hours ago