Categories: ಕೊಪ್ಪಳ

ಮೃತ ಮಹಿಳೆಯ ವಾರಸುದಾರರ ಪತ್ತೆಗೆ ಮನವಿ

ಕೊಪ್ಪಳ.04.ಜುಲೈ.25: ಕೊಪ್ಪಳದ ಹುಲಿಗಿ ಹತ್ತಿರದ ಹಳೇ ನಿಂಗಾಪುರ ಗ್ರಾಮದ ಪಾಂಡುರAಗ ದೇವಸ್ಥಾನದ ಹತ್ತಿರದ ತುಂಗಭದ್ರಾ ಎಡದಂಡೆ ಕೆನಾಲ್‌ನಲ್ಲಿ ಸುಮಾರು 30 ರಿಂದ 35 ವರ್ಷದ ಅಪರಿಚಿತ ಮಹಿಳೆಯ ಮೃತದೇಹ ತೇಲುತ್ತಿದ್ದು, ಕಾಲು ಜಾರಿ ಬಿದ್ದಿರಬಹುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 27/2025 ಕಲಂ: 194 ಬಿ.ಎನ್.ಎಸ್.ಎಸ್-2023 ಅಡಿ ಪ್ರಕರಣ ದಾಖಲಾಗಿದೆ.

ಮೃತ ಮಹಿಳೆಯ ಚಹರೆ: ಮೃತ ಮಹಿಳೆಯು ಸುಮಾರು 4.5 ಅಡಿ ಎತ್ತರವಿದ್ದು, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲು ಇರುತ್ತದೆ. ಮೈಮೇಲೆ ಹಸಿರು ಬಣ್ಣದ ಹೂವಿನ ಚಿತ್ರವಿರುವ ಸೀರೆ ಹಾಗೂ ನೀಲಿ ಬಣ್ಣದ ಜಂಪರ್ ಧರಿಸಿದ್ದಾರೆ.

ಈ ಮೃತ ಮಹಿಳೆಯ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ಮಹಿಳೆ ಕಾಣೆಯಾಗಿದ್ದಲ್ಲಿ ಸಂಬAಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಕೊಪ್ಪಳ ಎಸ್.ಪಿ ದೂ.ಸಂಖ್ಯೆ: 08539-230111, ಕೊಪ್ಪಳ ಉಪ ವಿಭಾಗದ ಡಿ.ಎಸ್.ಪಿ ಮೊ.ಸಂಖ್ಯೆ: 08539-222433, ಕೊಪ್ಪಳ ಗ್ರಾಮೀಣ ವೃತ್ತದ ಸಿ.ಪಿ.ಐ. ದೂ.ಸಂಖ್ಯೆ: 08539-221333, ಹಾಗೂ ಮುನಿರಾಬಾದ ಪೊಲೀಸ್ ಠಾಣೆಯ ಪಿ.ಎಸ್.ಐ ಮೊ.ಸಂಖ್ಯೆ: 08539-270333 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಮುನಿರಾಬಾದ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

prajaprabhat

Share
Published by
prajaprabhat

Recent Posts

ಶಿಕ್ಷಕರಿಗೆ ಕನಿಷ್ಠ ಅರ್ಹತೆಗಳ ಕುರಿತು UGC ಯುಜಿಸಿ ನಿಯಮಗಳನ್ನು ಸಹ ಪರಿಗಣಿಸುವುದು ಮುಖ್ಯ

ಕರ್ನಾಟಕದಲ್ಲಿ, ಯುಜಿಸಿ ಮಾನ್ಯತೆ ಪಡೆದ ಸಂಸ್ಥೆಯಿಂದ ಸಂಬಂಧಿತ ವಿಷಯದಲ್ಲಿ ಕನಿಷ್ಠ 55% (ಮೀಸಲಾತಿ ವಿಭಾಗಗಳಿಗೆ 50%) ಸ್ನಾತಕೋತ್ತರ ಪದವಿಯನ್ನು ಹೊಂದಿರುವ…

3 hours ago

ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:

*ಕಲಬುರಗಿ ವಿಭಾಗೀಯ ಮಟ್ಟದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ:**ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ಬೀದರ.04.ಜುಲೈ.25:-…

3 hours ago

ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವ ಕುರಿತು ಮಾನ್ಯ ಸರ್ವೋಚ್ಚ ನ್ಯಾಯಾಲಯ ನೀಡಿರುವ ಆದೇಶ

ಬೆಂಗಳೂರು.04.ಜುಲೈ.25:- ರಾಜ್ಯದ ಶಾಲಾ ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನಿಯೋಜನೆ ಮಾಡುವ ಕುರಿತು ಚುನಾವಣಾಧಿಕಾರಿಗಳು ಮಹತ್ವದ ಆದೇಶ ಹೊರಡಿಸಿದ್ದಾರೆ. ಮೇಲ್ಕಂಡ…

3 hours ago

ಜು.15 ರಿಂದ ಆರ್ಥಿಕ ಅಭಿವೃದ್ದಿ ಸುಸ್ಥಿರತೆ ಕುರಿತು ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ.02.ಜುಲೈ.25:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತ ಬಾಂಧವರಿಗಾಗಿ/ಪಶುಪಾಲಕರಿಗಾಗಿ ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರನಲ್ಲಿ ವೈಜ್ಞಾನಿಕ ಪಶುಪಾಲನೆಯಿಂದ ಆರ್ಥಿಕ ಅಭಿವೃದ್ದಿ…

6 hours ago

ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.03.ಜುಲೈ.25: 2025-26ನೇ ಸಾಲಿನ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ,…

6 hours ago

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ: ಅರ್ಜಿ ಆಹ್ವಾನ

ಕೊಪ್ಪಳ.04.ಜುಲೈ.25: 2025-26 ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು…

8 hours ago